ಮಂಗಳವಾರ, 14 ಅಕ್ಟೋಬರ್ 2025
×
ADVERTISEMENT

ರಾಜ್ಯ

ADVERTISEMENT

ಕೆಮ್ಮಿನ ಔಷಧ ಎಂಬ ಗುಮ್ಮ.. ಮಕ್ಕಳಿಗೆ ಸಿರಪ್‌ ಕುಡಿಸುವುದು ಅಪಾಯಕ್ಕೆ ಅಹ್ವಾನ!

ಇಷ್ಟ ಬಂದ ಹಾಗೆ ಮಕ್ಕಳಿಗೆ ಸಿರಪ್‌ ಕುಡಿಸುವುದು ಅಪಾಯಕ್ಕೆ ಅಹ್ವಾನವನ್ನು ನೀಡಿದಂತೆ.
Last Updated 14 ಅಕ್ಟೋಬರ್ 2025, 1:23 IST
ಕೆಮ್ಮಿನ ಔಷಧ ಎಂಬ ಗುಮ್ಮ.. ಮಕ್ಕಳಿಗೆ ಸಿರಪ್‌ ಕುಡಿಸುವುದು ಅಪಾಯಕ್ಕೆ ಅಹ್ವಾನ!

ಬಾಗಲಕೋಟೆ | ಕೃಷ್ಣಾ ಮೇಲ್ದಂಡೆ ಯೋಜನೆ: ಮಾತಿಗೆ ತಪ್ಪಿತಾ ಸರ್ಕಾರ?

ಗೊಂದಲ ಮೂಡಿಸಿದ ಪುನರ್‌ವಸತಿ ಮತ್ತು ಪುನರ್‌ನಿರ್ಮಾಣದ ಪರ್ಯಾಯ ನೀತಿ ಪ್ರಸ್ತಾಪ
Last Updated 14 ಅಕ್ಟೋಬರ್ 2025, 1:23 IST
ಬಾಗಲಕೋಟೆ | ಕೃಷ್ಣಾ ಮೇಲ್ದಂಡೆ ಯೋಜನೆ: ಮಾತಿಗೆ ತಪ್ಪಿತಾ ಸರ್ಕಾರ?

ಕೇರಳ ಸಿ.ಎಂ ಪುತ್ರಿ ಮೇಲ್ಮನವಿ: ನೋಟಿಸ್‌

SFIO Probe: ತೆರಿಗೆ ವಂಚನೆ ಪ್ರಕರಣದಲ್ಲಿ ಕೇರಳ ಸಿಎಂ ಪುತ್ರಿ ಟಿ.ವೀಣಾ ವಿರುದ್ಧದ ತನಿಖೆ ಪ್ರಶ್ನಿಸಿ ಸಲ್ಲಿಸಿದ ಮೇಲ್ಮನವಿಗೆ ಸಂಬಂಧಿಸಿದಂತೆ ಹೈಕೋರ್ಟ್‌ ಎಸ್‌ಎಫ್‌ಐಒ ಮತ್ತು ಕೇಂದ್ರಕ್ಕೆ ನೋಟಿಸ್‌ ಜಾರಿ ಮಾಡಿದೆ.
Last Updated 14 ಅಕ್ಟೋಬರ್ 2025, 1:18 IST
ಕೇರಳ ಸಿ.ಎಂ ಪುತ್ರಿ ಮೇಲ್ಮನವಿ: ನೋಟಿಸ್‌

ಆರ್‌ಎಸ್‌ಎಸ್ ನಿರ್ಬಂಧ: ಬಿಜೆಪಿ– ಕಾಂಗ್ರೆಸ್‌ ನಾಯಕರ ವಾಗ್ವಾದ

Political Controversy: ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆ ನಿಷೇಧ ಕುರಿತ ಪ್ರಿಯಾಂಕ್ ಖರ್ಗೆ ಹೇಳಿಕೆಯಿಂದ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್, ಕಾರಜೋಳ ಮತ್ತು ವಿಜಯೇಂದ್ರ ನಡುವೆ ರಾಜಕೀಯ ವಾಗ್ವಾದ ತೀವ್ರಗೊಂಡಿದೆ.
Last Updated 14 ಅಕ್ಟೋಬರ್ 2025, 0:47 IST
ಆರ್‌ಎಸ್‌ಎಸ್ ನಿರ್ಬಂಧ: ಬಿಜೆಪಿ– ಕಾಂಗ್ರೆಸ್‌ ನಾಯಕರ  ವಾಗ್ವಾದ

ಚಿಕ್ಕಮಗಳೂರು| ಅ.19ರಿಂದ ದೇವೀರಮ್ಮ ಉತ್ಸವ: ಮುಳ್ಳಯ್ಯನಗಿರಿ ಪ್ರವಾಸಕ್ಕೆ ನಿರ್ಬಂಧ

Chikkamagaluru Travel Ban: ಚಿಕ್ಕಮಗಳೂರು: ವರ್ಷಕ್ಕೊಮ್ಮೆ ದರ್ಶನಕ್ಕೆ ಅವಕಾಶ ಇರುವ ಬೆಟ್ಟದ ತುದಿಯಲ್ಲಿನ ಬಿಂಡಿಗ ದೇವೀರಮ್ಮ ಉತ್ಸವ ಅ.19 ಮತ್ತು 20ರಂದು ನಡೆಯಲಿದೆ. ಈ ವೇಳೆ ಮುಳ್ಳಯ್ಯನಗಿರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
Last Updated 14 ಅಕ್ಟೋಬರ್ 2025, 0:31 IST
ಚಿಕ್ಕಮಗಳೂರು| ಅ.19ರಿಂದ ದೇವೀರಮ್ಮ ಉತ್ಸವ: ಮುಳ್ಳಯ್ಯನಗಿರಿ ಪ್ರವಾಸಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ: ಸಾಕ್ಷಿ ದೂರುದಾರನ ಪತ್ನಿ, ಸೋದರಿ ವಿಚಾರಣೆ

ಹಣಕಾಸು ವರ್ಗಾವಣೆ ಕುರಿತು ಪ್ರಶ್ನೆ
Last Updated 14 ಅಕ್ಟೋಬರ್ 2025, 0:21 IST
ಧರ್ಮಸ್ಥಳ ಪ್ರಕರಣ: ಸಾಕ್ಷಿ ದೂರುದಾರನ ಪತ್ನಿ, ಸೋದರಿ ವಿಚಾರಣೆ

ಸಿ.ಎಂ ಆಯ್ಕೆ: ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ವಿಭಿನ್ನ ಹೇಳಿಕೆ

Congress Leadership: ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯ ಆಯ್ಕೆ ಕುರಿತಂತೆ ವಿರುದ್ಧ ಹೇಳಿಕೆ ನೀಡಿದ್ದಾರೆ. ಹೈಕಮಾಂಡ್‌ ನಿರ್ಧಾರ ಅಥವಾ ಶಾಸಕರ ಬಹುಮತವೇ ನಿರ್ಣಾಯಕ ಎನ್ನುವದರಲ್ಲಿ ಭಿನ್ನಾಭಿಪ್ರಾಯ ಉಂಟಾಗಿದೆ.
Last Updated 14 ಅಕ್ಟೋಬರ್ 2025, 0:00 IST
ಸಿ.ಎಂ ಆಯ್ಕೆ: ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ವಿಭಿನ್ನ ಹೇಳಿಕೆ
ADVERTISEMENT

2035ರ ವೇಳೆಗೆ ಕರ್ನಾಟಕ ಕ್ವಾಂಟಮ್‌ ಆರ್ಥಿಕ ರಾಜ್ಯವಾಗಿ ಅಭಿವೃದ್ಧಿ: ಬೋಸರಾಜು

Quantum Technology: 2035ರ ವೇಳೆಗೆ ಕರ್ನಾಟಕವನ್ನು 20 ಶತಕೋಟಿ ಡಾಲರ್‌ ಮೌಲ್ಯದ ಕ್ವಾಂಟಮ್ ಆರ್ಥಿಕ ರಾಜ್ಯವನ್ನಾಗಿ ಪರಿವರ್ತಿಸಲು ಸರ್ಕಾರ ಯೋಜನೆ ರೂಪಿಸಿದ್ದು, ಬೆಂಗಳೂರಿನಲ್ಲಿ ಕ್ಯೂ–ಸಿಟಿ ಸ್ಥಾಪನೆಗೆ ಭೂಮಿ ನಿಗದಿಯಾಗಿದೆ.
Last Updated 13 ಅಕ್ಟೋಬರ್ 2025, 23:51 IST
2035ರ ವೇಳೆಗೆ ಕರ್ನಾಟಕ ಕ್ವಾಂಟಮ್‌ ಆರ್ಥಿಕ ರಾಜ್ಯವಾಗಿ ಅಭಿವೃದ್ಧಿ: ಬೋಸರಾಜು

ನನ್ನನ್ನು ಯಾಕೆ ದ್ವೇಷಿಸುತ್ತೀರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Veerashaiva Lingayat Politics: ಬಾಗಲಕೋಟೆ: 'ಬಸವಣ್ಣನನ್ನು ಸಾಂಸ್ಕೃತಿಕ ನಾಯಕ ಎಂದು ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಮಾಡಲಿಲ್ಲ. ನಾನು ಮಾಡಿದೆ. ಆದರೂ ನನ್ನನ್ನು ಏಕೆ ದ್ವೇಷಿಸಿತ್ತೀರಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
Last Updated 13 ಅಕ್ಟೋಬರ್ 2025, 23:19 IST
ನನ್ನನ್ನು ಯಾಕೆ ದ್ವೇಷಿಸುತ್ತೀರಿ: ಮುಖ್ಯಮಂತ್ರಿ  ಸಿದ್ದರಾಮಯ್ಯ

ದಂಡುಪಾಳ್ಯದ ಇಬ್ಬರಿಗೆ ಪೆರೋಲ್‌ ನೀಡಿದ ಹೈಕೋರ್ಟ್‌

Parole Approval: ಸರಣಿ ಕಳ್ಳತನ ಮತ್ತು ಅತ್ಯಾಚಾರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾದ ದಂಡುಪಾಳ್ಯ ಕೃಷ್ಣ ಮತ್ತು ದೊಡ್ಡಹನುಮ ಅವರಿಗೆ ಸಂಬಂಧಿಕರ ಮರಣೋತ್ತರ ಕ್ರಿಯೆಯಲ್ಲಿ ಭಾಗವಹಿಸಲು ಹೈಕೋರ್ಟ್‌ 15 ದಿನಗಳ ಪೆರೋಲ್‌ ನೀಡಿದೆ.
Last Updated 13 ಅಕ್ಟೋಬರ್ 2025, 22:14 IST
ದಂಡುಪಾಳ್ಯದ ಇಬ್ಬರಿಗೆ ಪೆರೋಲ್‌ ನೀಡಿದ ಹೈಕೋರ್ಟ್‌
ADVERTISEMENT
ADVERTISEMENT
ADVERTISEMENT