ಸರ್ವ ಜನರನ್ನೂ ದೃಷ್ಟಿಯಲ್ಲಿಟ್ಟುಕೊಂಡ ಅಭಿವೃದ್ಧಿ ಪರವಾದ ಯೋಜನೆಗಳಿಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಆರ್ಥಿಕ, ಔದ್ಯಮಿಕವಾಗಿ ಹೊಸ ಶಕೆಯನ್ನೇ ಆರಂಭಿಸಿದೆ ಎಂದು ತಮ್ಮ ಸರ್ಕಾರದ ನೀತಿ ನಿಲುವುಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಅವರು, ಜನತಾದಳ ಸೇರಿದಂತೆ ಬೇರಾವ ಪಕ್ಷಗಳಿಗೂ ರಾಷ್ಟ್ರದ ಏಳಿಗೆಗೆ ಸ್ಪಷ್ಟವಾದ ಪರ್ಯಾಯ ನೀತಿಯೇ ಇಲ್ಲ ಎಂದು ದೂರಿದರು.