ಸಿ.ಬಿ. ಗುಪ್ತರ ಸಭೆಯಲ್ಲಿ ಕಾಂಗ್ರೆಸ್ ಬಣಗಳ ನಡುವೆ ಹೊಡೆದಾಟ
ಕಾನ್ಪುರ, ಜ. 11– ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಸಿ.ಬಿ. ಗುಪ್ತ ಅವರು ಇಂದು ಇಲ್ಲಿನ ತಿಲಕ್ ಸಭಾಂಗಣದಲ್ಲಿ ಭಾಷಣ ಮಾಡಿದ ಯುವಜನ ಕಾಂಗ್ರೆಸ್, ಇನ್ಟೆಕ್ ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಂಯುಕ್ತ ಸಭೆಯಲ್ಲಿ ಇಂದಿರಾ ಮತ್ತು ನಿಜಲಿಂಗಪ್ಪನವರ ಗುಂಪುಗಳ ಬೆಂಬಲಿಗರು ಹೊಡೆದಾಡಿದರು.