ಸಾಹಿತ್ಯ ಕ್ಷೇತ್ರದಲ್ಲಿ ಪ್ರೊ. ಎಸ್. ನಾರಾಯಣ ಶೆಟ್ಟಿ (ಸುಜನಾ), ಸೇಡಿಯಾಪು ಕೃಷ್ಣಭಟ್ಟ, ಡಾ. ಎಲ್ ಬಸವರಾಜು, ಡಾ. ಕೆ. ಕುಶಾಲಪ್ಪ ಗೌಡ, ಸಂಗೀತ ಕ್ಷೇತ್ರದಲ್ಲಿ ಪಂಡಿತ ಪಂಚಾಕ್ಷರಿ ಸ್ವಾಮಿ ಮತ್ತಿಗಟ್ಟಿ, ಎಂ.ಜೆ. ಶ್ರೀನಿವಾಸ ಅಯ್ಯಂಗಾರ್, ಬಿ.ಎಸ್. ವಿಜಯರಾಘವನ್, ನಾಗೇಶ್ ಎ. ಬಪ್ಪನಾಡು ಅವರಿಗೆ ಪ್ರಶಸ್ತಿ ಸಿಕ್ಕಿದೆ.