<p><strong>ಕಾವೇರಿ ಯೋಜನೆಗಳಿಗೆ ಕೇಂದ್ರದ ಕಡಿವಾಣ</strong><br /><strong>ಬೆಂಗಳೂರು, ಮಾ. 4–</strong> ಕಾವೇರಿ ಬಯಲಿನಲ್ಲಿ ಯೋಜನಾ ಆಯೋಗ ಮಂಜೂರು ಮಾಡದ ಯೋಜನೆಯನ್ನು ಮುಂದುವರಿಸುವುದಿಲ್ಲ ಹಾಗೂ ಹೊಸ ಯೋಜನೆಯನ್ನು ಕೈಗೊಳ್ಳುವುದೂ ಇಲ್ಲ ಎಂಬ ಆಶ್ವಾಸನೆಯನ್ನು ನೀಡಬೇಕೆಂದು ರಾಜ್ಯ ಸರ್ಕಾರವನ್ನು ಕೇಂದ್ರ ಕೇಳಿದೆ.</p>.<p>ಕೇಂದ್ರ ನೀರಾವರಿ ಖಾತೆ ಸಚಿವ ಡಾ.ಕೆ.ಎಲ್.ರಾವ್ ಅವರಿಗೆ ಪತ್ರ ಬರೆದು 1924ರ ಕಾವೇರಿ ನೀರು ಬಳಕೆ ಸಂಬಂಧದ ವಿವಾದದ ಬಗ್ಗೆ ಕೇಂದ್ರ ಕಳುಹಿಸಿದ್ದ ಸಲಹೆಗಳಿಗೆ ಒಂದು ವಾರದೊಳಗೆ ರಾಜ್ಯ ಸರ್ಕಾರ ತನ್ನ ಅಭಿಪ್ರಾಯಗಳನ್ನು ತಿಳಿಸಬೇಕೆಂದು ಸೂಚಿಸಿ ಈ ಮಧ್ಯೆ ಈ ಆಶ್ವಾಸನೆ ಕೊಡಬೇಕೆಂದು ಕೇಳಿದ್ದಾರೆಂದು ಗೊತ್ತಾಗಿದೆ.</p>.<p>1924ರ ಒಪ್ಪಂದದ ಬಗ್ಗೆ ಇರುವ ವಿವಾದವನ್ನು ಪಂಚಾಯಿತಿಗೆ ಒಪ್ಪಿಸಬೇಕೆಂದು ಮದರಾಸ್ ಸರ್ಕಾರ ಒತ್ತಾಯ ಮಾಡುತ್ತಿದೆಯೆಂದೂ ಡಾ.ರಾವ್ ಅವರು ತಿಳಿಸಿದ್ದಾರೆಂದು ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾವೇರಿ ಯೋಜನೆಗಳಿಗೆ ಕೇಂದ್ರದ ಕಡಿವಾಣ</strong><br /><strong>ಬೆಂಗಳೂರು, ಮಾ. 4–</strong> ಕಾವೇರಿ ಬಯಲಿನಲ್ಲಿ ಯೋಜನಾ ಆಯೋಗ ಮಂಜೂರು ಮಾಡದ ಯೋಜನೆಯನ್ನು ಮುಂದುವರಿಸುವುದಿಲ್ಲ ಹಾಗೂ ಹೊಸ ಯೋಜನೆಯನ್ನು ಕೈಗೊಳ್ಳುವುದೂ ಇಲ್ಲ ಎಂಬ ಆಶ್ವಾಸನೆಯನ್ನು ನೀಡಬೇಕೆಂದು ರಾಜ್ಯ ಸರ್ಕಾರವನ್ನು ಕೇಂದ್ರ ಕೇಳಿದೆ.</p>.<p>ಕೇಂದ್ರ ನೀರಾವರಿ ಖಾತೆ ಸಚಿವ ಡಾ.ಕೆ.ಎಲ್.ರಾವ್ ಅವರಿಗೆ ಪತ್ರ ಬರೆದು 1924ರ ಕಾವೇರಿ ನೀರು ಬಳಕೆ ಸಂಬಂಧದ ವಿವಾದದ ಬಗ್ಗೆ ಕೇಂದ್ರ ಕಳುಹಿಸಿದ್ದ ಸಲಹೆಗಳಿಗೆ ಒಂದು ವಾರದೊಳಗೆ ರಾಜ್ಯ ಸರ್ಕಾರ ತನ್ನ ಅಭಿಪ್ರಾಯಗಳನ್ನು ತಿಳಿಸಬೇಕೆಂದು ಸೂಚಿಸಿ ಈ ಮಧ್ಯೆ ಈ ಆಶ್ವಾಸನೆ ಕೊಡಬೇಕೆಂದು ಕೇಳಿದ್ದಾರೆಂದು ಗೊತ್ತಾಗಿದೆ.</p>.<p>1924ರ ಒಪ್ಪಂದದ ಬಗ್ಗೆ ಇರುವ ವಿವಾದವನ್ನು ಪಂಚಾಯಿತಿಗೆ ಒಪ್ಪಿಸಬೇಕೆಂದು ಮದರಾಸ್ ಸರ್ಕಾರ ಒತ್ತಾಯ ಮಾಡುತ್ತಿದೆಯೆಂದೂ ಡಾ.ರಾವ್ ಅವರು ತಿಳಿಸಿದ್ದಾರೆಂದು ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>