ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶನಿವಾರ 5–4–1970

Last Updated 4 ಏಪ್ರಿಲ್ 2020, 22:12 IST
ಅಕ್ಷರ ಗಾತ್ರ

ರಾಜ್ಯಸಭೆ ಚುನಾವಣೆ: ಹಣದ ಕೈವಾಡದ ನಿರ್ದಿಷ್ಟ ದೂರು ಬಂದರೆ ತನಿಖೆನವದೆಹಲಿ, ಏ.4– ಇತ್ತೀಚೆಗೆ ರಾಜ್ಯಸಭೆಗೆ ನಡೆದ ದ್ವೈವಾರ್ಷಿಕ ಚುನಾವಣೆಗಳಲ್ಲಿ ‘ಹಣದ ಕೈವಾಡ’ವಿದೆಯೆಂಬ ಬಗ್ಗೆ ನಿರ್ದಿಷ್ಟ ಪ್ರಕರಣಗಳನ್ನು ಸರಕಾರದ ಗಮನಕ್ಕೆ ತಂದರೆ ಅದನ್ನು ತನಿಖೆ ಮಾಡಲಾಗುವುದೆಂದು ಕೇಂದ್ರ ಕಾನೂನು ಖಾತೆ ಸಚಿವ ಶ್ರೀ ಪಿ. ಗೋವಿಂದ ಮೆನನ್‌ ಅವರು ಇಂದು ರಾಜ್ಯಸಭೆಗೆ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT