ಬೆಂಗಳೂರು, ಏ. 5– ನಿರ್ಮಾಣ ಕೆಲಸ ಮುಗಿಯುತ್ತಾ ಬಂದಿರುವ 30 ಕೋಟಿ ರೂಪಾಯಿಗಳ ವೆಚ್ಚದ ಭದ್ರಾವತಿಯ ವಿಶೇಷ ಉಕ್ಕು ತಯಾರಿಕಾ ವಿಸ್ತರಣಾ ವಿಭಾಗವು ಉತ್ಪಾದನೆಯ ಪ್ರಥಮ ವರ್ಷದಲ್ಲೇ ಲಾಭ ಸಂಪಾದಿಸಿ ‘ವಿಶ್ವ ವಿಕ್ರಮ’ ಸ್ಥಾಪಿಸಲಿದೆ ಎಂಬ ಭರವಸೆಯನ್ನು ಕೈಗಾರಿಕಾ ಸಚಿವ ಶ್ರೀ ಎಂ.ರಾಜಶೇಖರಮೂರ್ತಿ ಇಲ್ಲಿ ವ್ಯಕ್ತಪಡಿಸಿದರು.