ತಮ್ಮ ಸಚಿವ ಶಾಖೆಗೆ ಸಂಬಂಧಿಸಿದ ಸಂಸತ್ ಸದಸ್ಯರ ಸಲಹಾ ಸಮಿತಿ ಸದಸ್ಯರು, ಬೆಳೆಯುತ್ತಿರುವ ನಿರುದ್ಯೋಗದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿ, ಅದರ ನಿವಾರಣೆಗಾಗಿ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮಕ್ಕಾಗಿ ಇಂದು ಒತ್ತಾಯಪಡಿಸಿ ದಾಗ ಕೇಂದ್ರ ಹಣಕಾಸು ಸಚಿವ ವೈ.ಬಿ. ಚವಾಣ್ ಅವರು ಈ ಸಲಹೆಯನ್ನು ಸೂಚಿಸಿ, ಪ್ರಧಾನಿಯೊಡನೆ ಅದನ್ನು ಚರ್ಚಿಸುವುದಾಗಿ ತಿಳಿಸಿದರು.