ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

50 ವರ್ಷಗಳ ಹಿಂದೆ| 12-4-1970

Last Updated 11 ಏಪ್ರಿಲ್ 2020, 19:53 IST
ಅಕ್ಷರ ಗಾತ್ರ

ಮಹಾರಾಷ್ಟ್ರ ನಾಯಕರ ಒತ್ತಾಯದ ಬಗ್ಗೆ ಮುಖ್ಯಮಂತ್ರಿ ಕಳವಳ

ಬೆಂಗಳೂರುಏ11– ಗಡಿ ಸಮಸ್ಯೆಯ ಬಗ್ಗೆ ಮಹಾರಾಷ್ಟ್ರದ ಸಂಸತ್‌ ಸದಸ್ಯರು ಮತ್ತು ವಿರೋಧ ಪಕ್ಷದ ನಾಯಕರು ಪ್ರಧಾನಿಯವರ ಮೇಲೆ ಒತ್ತಾಯ ಹೇರುತ್ತಿರುವುದರ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿ, ಮುಖ್ಯಮಂತ್ರಿಗಳು ಶ್ರೀಮತಿ ಇಂದಿರಾ ಗಾಂಧಿಯವರಿಗೆ ಪತ್ರ ಬರೆದಿದ್ದಾರೆ.

’ಮೈಸೂರಿನ ಹಿತಕ್ಕೆ ಧಕ್ಕೆ ತರುವ ಯಾವುದೇ ತುರ್ತು ನಿರ್ಧಾರಕ್ಕೆ ಬರಬಾರದು’ ಎಂದು ಶ್ರೀ ವೀರೇಂದ್ರ ಪಾಟೀಲರು ಪತ್ರದಲ್ಲಿ ವಿನಂತಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT