ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

50 ವರ್ಷಗಳ ಹಿಂದೆ | ಭಾನುವಾರ, 19-4-1970

Last Updated 18 ಏಪ್ರಿಲ್ 2020, 17:09 IST
ಅಕ್ಷರ ಗಾತ್ರ

‘ಬೆಳಗಾವಿ ವಿಭಜನೆ ಮಾತು ಮೂರ್ಖತನ’

ಬೆಂಗಳೂರು, ಏ. 18– ಮೈಸೂರು ಹಾಗೂ ಮಹಾರಾಷ್ಟ್ರ ಗಡಿ ವಿವಾದವನ್ನು ಏಕ ಸದಸ್ಯ ಆಯೋಗದ ಮೂಲಕ ಅಂತಿಮವಾಗಿ ನಿರ್ಧರಿಸಬೇಕೆಂಬ 1967ರ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿಯ ನಿರ್ಣಯಕ್ಕೆ ಪ್ರಧಾನಿ ಹಾಗೂ ಗೃಹ ಸಚಿವ ಶ್ರೀ ಚವಾಣರೂ ಬದ್ಧರೆಂದು ಕಾಂಗ್ರೆಸ್‌ ಅಧ್ಯಕ್ಷ ಶ್ರೀ ಎಸ್‌. ನಿಜಲಿಂಗಪ್ಪ ಹೇಳಿದರು. ಬೆಳಗಾವಿಯನ್ನು ವಿಭಜಿಸುವುದು ‘ಮೂರ್ಖತನ’ ಎಂದು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT