ಶುಕ್ರವಾರ, ಮಾರ್ಚ್ 31, 2023
32 °C

50 ವರ್ಷಗಳ ಹಿಂದೆ | ಭಾನುವಾರ, 6–9–1970

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜಧನ ರದ್ದು ಮಸೂದೆಗೆ ರಾಜ್ಯಸಭೆಯಲ್ಲಿ ಪರಾಭವ
ನವದೆಹಲಿ, ಸೆ.5–
ರಾಜಧನ ಮತ್ತು ಮಾಜಿ ಅರಸರ ವಿಶೇಷ ಹಕ್ಕುಗಳನ್ನು ರದ್ದುಗೊಳಿಸುವ ಸಂವಿಧಾನ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆ ಇಂದು ಕೇವಲ ಒಂದು ಮತದಿಂದ ತಿರಸ್ಕರಿಸಿತು. ಮಸೂದೆಯನ್ನು ಪರಿಶೀಲನೆಗೆ ತೆಗೆದುಕೊಳ್ಳಬೇಕೆಂಬ ಅಧಿಕೃತ ಸೂಚನೆಯ ಪರವಾಗಿ 149 ಮತಗಳೂ ವಿರುದ್ಧವಾಗಿ 75 ಮತಗಳೂ ಬಂದವು. 

ಹಾಜರಿದ್ದು ಮತ ನೀಡಿದ ಸದಸ್ಯರ ಪೈಕಿ ಮೂರನೇ ಎರಡರಷ್ಟು ಸದಸ್ಯರ ಬೆಂಬಲ ಗಳಿಸಲು (150) ಸಾಧ್ಯವಾಗಲಿಲ್ಲವಾದ್ದರಿಂದ ಸೂಚನೆಗೆ ಪರಾಭವವಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು