ಸಂವಿಧಾನದ ತಿದ್ದುಪಡಿ ವಿಧೇಯಕದ ಬಗೆಗೆ ಪಕ್ಷದ ಆದೇಶ ಪಾಲಿಸದೆ ‘ಉದ್ದೇಶಪೂರ್ವಕವಾಗಿ’ ಅದರ ವಿರುದ್ಧ ಮತ ಚಲಾಯಿಸಿದುದಕ್ಕಾಗಿ ಆ ಸದಸ್ಯರಿಗೆ ಬರೆದಿರುವ ಪತ್ರಗಳಲ್ಲಿ ಸಮಜಾಯಿಷಿ ಕೇಳಿ, ಆವರೆಗೆ ಅವರನ್ನು ಸಸ್ಪೆಂಡ್ ಮಾಡಿರುವುದಾಗಿಸಂಸತ್ ಪಕ್ಷದ ನಾಯಕರಾದ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿಯವರು ತಿಳಿಸಿದ್ದಾರೆ.