ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಲಿಬಾರ್‌ ಘಟನೆಗೆ ಖಂಡನೆ

ಎಡಪಕ್ಷಗಳ ಜಂಟಿ ಸಮಿತಿಯಿಂದ ಪ್ರತಿಭಟನೆ
Last Updated 25 ಮೇ 2018, 3:52 IST
ಅಕ್ಷರ ಗಾತ್ರ

ಮೈಸೂರು: ತಮಿಳುನಾಡಿನ ತೂತ್ತುಕುಡಿಯಲ್ಲಿ ನಡೆದ ಗೋಲಿಬಾರ್‌ ಘಟನೆಯನ್ನು ಖಂಡಿಸಿ ಎಡಪಕ್ಷಗಳ ಜಂಟಿ ಸಮಿತಿ ವತಿಯಿಂದ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.

ಸಿಪಿಐ, ಸಿಪಿಎಂ, ಸಿಪಿಎಂಎಲ್‌ ಲಿಬರೇಷನ್‌ ಮತ್ತು ಎಸ್‌ಯುಸಿಐ (ಕಮ್ಯುನಿಸ್ಟ್‌) ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು ರಾಮಸ್ವಾಮಿ ವೃತ್ತದ ಬಳಿ ಪ್ರತಿಭಟನೆ ನಡೆಸಿ ತಮಿಳುನಾಡು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT