ಮೈಸೂರು: ನಂಜನಗೂಡಿನ ಔಷಧ ಕಾರ್ಖಾನೆಯ ಐವರು ನೌಕರರಲ್ಲಿ ಕೋವಿಡ್-೧೯ ಶನಿವಾರ ದೃಢಪಟ್ಟಿದೆ.
ಜಿಲ್ಲೆಯಲ್ಲಿ ಕೋವಿಡ್-೧೯ ಪೀಡಿತರ ಸಂಖ್ಯೆ ಇದರಿಂದ ಒಟ್ಟು 47ಕ್ಕೇರಿದೆ.
ಇಬ್ಬರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಕರ್ನಾಟಕದಲ್ಲಿ ನಿನ್ನೆಯಿಂದ ಇಂದು ಮಧ್ಯಾಹ್ನದವರೆಗೆ 7 ಹೊಸ #Covid19 ಪ್ರಕರಣಗಳು ಖಚಿತವಾಗಿತದ್ದು, ಒಟ್ಟಾರೆ ಸೊಂಕಿತರ ಸಂಖ್ಯೆ 214ಕ್ಕೆ ಏರಿದೆ. ಇದುವರೆಗೆ 37 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. #IndiaFightsCornonapic.twitter.com/M5MrNDpqxQ