ಮೈಸೂರು ಮತ್ತು ಬೆಂಗಳೂರಿನಿಂದ ಬಂದಿದ್ದ 14 ಮಂದಿ ಅಧಿಕಾರಿಗಳು, ನ್ಯಾಯಾಲಯದ ರಸ್ತೆಯಲ್ಲಿರುವ ಉಮೇಶ್ ಅವರ ಮನೆಯಲ್ಲಿ ಲೆಕ್ಕಪತ್ರಗಳು, ಆಸ್ತಿ ವಹಿವಾಟಿನ ದಾಖಲೆಗಳನ್ನು ವಶಕ್ಕೆ ಪಡೆದರು. ದಾಳಿ ನಡೆದಾಗ ಮನೆಯಲ್ಲಿ ಉಮೇಶ್ ಇರಲಿಲ್ಲ. ನಂತರ, ಮನೆಗೆ ಬಂದ ಅವರನ್ನು ವಿಚಾರಣೆಗೆ ಒಳಪಡಿಸಿದರು. ಅವರಿಗೆ ಸೇರಿದ ಅಂಗಡಿಗಳ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.