ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾವಾಣಿ 50 ವರ್ಷಗಳ ಹಿಂದೆ| ಭಾನುವಾರ 25–7–1971

50 ವರ್ಷಗಳ ಹಿಂದೆ ಭಾನುವಾರ 25.7.1971
Last Updated 24 ಜುಲೈ 2021, 19:31 IST
ಅಕ್ಷರ ಗಾತ್ರ

ಭೂರಹಿತ ಗ್ರಾಮಸ್ಥರಿಗೆ ನಿವೇಶನ: ಕೇಂದ್ರದಿಂದ ಸಂಪೂರ್ಣ ಧನಸಹಾಯ

ನವದೆಹಲಿ, ಜುಲೈ 24– ಗ್ರಾಮಾಂತರ ಪ್ರದೇಶದಲ್ಲಿ ಭೂಹೀನರಿಗೆ ಮನೆ ನಿವೇಶನ ನೀಡಲು ರಾಜ್ಯ ಸರ್ಕಾರಗಳಿಗೆ ನೂರಕ್ಕೆ ನೂರರಷ್ಟು ಸಹಾಯಧನ ಮಂಜೂರು ಮಾಡುವ ಯೋಜನೆಯೊಂದನ್ನು ಕೇಂದ್ರ ಸರ್ಕಾರ ಪರಿಶೀಲಿಸುತ್ತಿದೆ

ರಾಜ್ಯಾಂಗ ಮತ್ತು ಪಾರ್ಲಿಮೆಂಟರಿ ಅಧ್ಯಯನ ಸಂಸ್ಥೆ ಆಶ್ರಯದಲ್ಲಿ ‘ವಸತಿ–ಕೊಳಚೆ ನಿರ್ಮೂಲನ’ ಕುರಿತು ಎರಡು ದಿನಗಳ ವಿಚಾರಗೋಷ್ಠಿಯನ್ನು ಉದ್ಘಾಟಿಸಿದ ಮರಾಮತ್ ಮತ್ತು ವಸತಿ ಶಾಖೆ ರಾಜ್ಯ ಸಚಿವ ಐ.ಕೆ. ಗುಜ್ರಾಲ್ ಅವರು ಇಂದು ಇಲ್ಲಿ ಈ ವಿಷಯವನ್ನು ತಿಳಿಸಿದರು.

ಕೊಳಚೆ ಪ್ರದೇಶಗಳಲ್ಲಿ ಮನೆ ಕಟ್ಟಿಕೊಳ್ಳುವುದಕ್ಕಾಗಿ ರಾಜ್ಯ ವಸತಿ ಮಂಡಳಿಗೆ ಸಹಾಯ ಮಾಡಲು ಇತ್ತೀಚೆಗೆ ವಸತಿ ಮತ್ತು ನಗರದ ಪ್ರದೇಶ ಅಭಿವೃದ್ಧಿ ಕಾರ್ಪೊರೇಷನ್ ರಚಿಸಲಾಯಿತೆಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT