<p>ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ 2026ನೇ ಆವೃತ್ತಿಯಲ್ಲೂ ಚಾಂಪಿಯನ್ ಪಟ್ಟಕ್ಕೇರಿದೆ. ಕಳೆದ ವರ್ಷವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಅಭಿಮಾನಿಗಳು ದುರ್ಮರಣಕ್ಕೀಡಾದುದನ್ನು ನೆನಪಿಸಿಕೊಳ್ಳಬೇಕು. ಗೆಲುವಿನ ಸಂಭ್ರಮದಲ್ಲಿ ವಿವೇಕ ಮಸುಕಾಗಬಾರದು ಎನ್ನುವುದನ್ನು ಆ ದುರಂತ ನಮಗೆ ಹೇಳುವಂತಿದೆ. ಆರ್ಸಿಬಿ ಗೆಲುವು ಮನರಂಜನೆಯ ಸಾಧ್ಯತೆಯಾಗಿಯಷ್ಟೇ ಉಳಿಯದೆ, ಕರ್ನಾಟಕದ ಕ್ರಿಕೆಟ್ ಬೆಳವಣಿಗೆಗೆ ಪೂರಕವಾಗಿ ಒದಗಬೇಕಾಗಿದೆ.</p>.ಸಂಪಾದಕೀಯ: ಯಶಸ್ಸಿನ ಉತ್ತುಂಗದಲ್ಲಿ ಐಪಿಎಲ್ ಆಟದ ಸೌಂದರ್ಯ ಮುಕ್ಕಾಗದಿರಲಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ 2026ನೇ ಆವೃತ್ತಿಯಲ್ಲೂ ಚಾಂಪಿಯನ್ ಪಟ್ಟಕ್ಕೇರಿದೆ. ಕಳೆದ ವರ್ಷವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಅಭಿಮಾನಿಗಳು ದುರ್ಮರಣಕ್ಕೀಡಾದುದನ್ನು ನೆನಪಿಸಿಕೊಳ್ಳಬೇಕು. ಗೆಲುವಿನ ಸಂಭ್ರಮದಲ್ಲಿ ವಿವೇಕ ಮಸುಕಾಗಬಾರದು ಎನ್ನುವುದನ್ನು ಆ ದುರಂತ ನಮಗೆ ಹೇಳುವಂತಿದೆ. ಆರ್ಸಿಬಿ ಗೆಲುವು ಮನರಂಜನೆಯ ಸಾಧ್ಯತೆಯಾಗಿಯಷ್ಟೇ ಉಳಿಯದೆ, ಕರ್ನಾಟಕದ ಕ್ರಿಕೆಟ್ ಬೆಳವಣಿಗೆಗೆ ಪೂರಕವಾಗಿ ಒದಗಬೇಕಾಗಿದೆ.</p>.ಸಂಪಾದಕೀಯ: ಯಶಸ್ಸಿನ ಉತ್ತುಂಗದಲ್ಲಿ ಐಪಿಎಲ್ ಆಟದ ಸೌಂದರ್ಯ ಮುಕ್ಕಾಗದಿರಲಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>