ಬುಧವಾರ, 16 ಜುಲೈ 2025
×
ADVERTISEMENT

ಸುದ್ದಿ

ADVERTISEMENT

ಅಮೆರಿಕದ 10 ರಾಜ್ಯಗಳ 17 ವಲಸೆ ನ್ಯಾಯಾಲಯಗಳ ನ್ಯಾಯಾಧೀಶರ ವಜಾ

Immigration Judges: ಅಮೆರಿಕದ ಟ್ರಂಪ್ ಆಡಳಿತವು ಹದಿನೇಳು ವಲಸೆ ನ್ಯಾಯಾಲಯದ ನ್ಯಾಯಾಧೀಶರನ್ನು ವಜಾಗೊಳಿಸಿದೆ. ದೇಶದಲ್ಲಿ ಅಕ್ರಮ ವಲಸಿಗರ ಸಾಮೂಹಿಕ ಗಡೀಪಾರು ಪ್ರಕ್ರಿಯೆ ಚುರುಕುಗೊಂಡ ಬೆನ್ನಲ್ಲೇ ಈ ಕ್ರಮವನ್ನು ಕೈಗೊಂಡಿದೆ.
Last Updated 16 ಜುಲೈ 2025, 3:07 IST
ಅಮೆರಿಕದ 10 ರಾಜ್ಯಗಳ 17 ವಲಸೆ ನ್ಯಾಯಾಲಯಗಳ ನ್ಯಾಯಾಧೀಶರ ವಜಾ

ಉತ್ತರಾಖಂಡದಲ್ಲಿ ಕಂದಕಕ್ಕೆ ಉರುಳಿದ ಜೀಪ್: ಎಂಟು ಸಾವು, ಹಲವರಿಗೆ ಗಂಭೀರ ಗಾಯ

Uttarakhand Jeep Accident: ಉತ್ತರಾಖಂಡದ ಪಿಥೋರಗಢ ಜಿಲ್ಲೆಯ ಥಾಲ್ ಪ್ರದೇಶದ ಸುನಿ ಗ್ರಾಮದಲ್ಲಿ ಜೀಪ್‌ವೊಂದು ಆಳವಾದ ಕಂದಕಕ್ಕೆ ಉರುಳಿದ ಪರಿಣಾಮ ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಇತರೆ ಐದು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 16 ಜುಲೈ 2025, 2:30 IST
ಉತ್ತರಾಖಂಡದಲ್ಲಿ ಕಂದಕಕ್ಕೆ ಉರುಳಿದ ಜೀಪ್: ಎಂಟು ಸಾವು, ಹಲವರಿಗೆ ಗಂಭೀರ ಗಾಯ

ಉತ್ತರಾಖಂಡ: ಮಾದಕವಸ್ತು ಎಂಡಿಎಂಎ ಕಾರ್ಖಾನೆ ಜಾಲ ಪತ್ತೆ ಹಚ್ಚಿದ ಪೊಲೀಸರು

ಉತ್ತರಾಖಂಡದ ಉಧಮ್ ಸಿಂಗ್ ನಗರ ಜಿಲ್ಲೆಯ ನಾನಕ್‌ಮಟ್ಟಾ ಪ್ರದೇಶದಲ್ಲಿ ಎಂಡಿಎಂಎ ಮಾದಕ ದ್ರವ್ಯ ತಯಾರಿಸುತ್ತಿದ್ದ ಕಾರ್ಖಾನೆಯನ್ನು ಪೊಲೀಸರು ಪತ್ತೆಹಚ್ಚಿ, ಅದನ್ನು ನಿರ್ವಹಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ ಮಾವೂನ್ ಘಟಕ...
Last Updated 16 ಜುಲೈ 2025, 2:24 IST
ಉತ್ತರಾಖಂಡ: ಮಾದಕವಸ್ತು ಎಂಡಿಎಂಎ ಕಾರ್ಖಾನೆ ಜಾಲ ಪತ್ತೆ ಹಚ್ಚಿದ ಪೊಲೀಸರು

Fact Check: ಆಜಾದ್ ಬೆಂಬಲಿಗರಿಗೆ ಪೊಲೀಸರಿಂದ ತಕ್ಕ ಶಾಸ್ತಿ; ಇದು ಸುಳ್ಳು ಸುದ್ದಿ

Social Media: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಎರಡು ಹಳೆಯ ವಿಡಿಯೋಗಳನ್ನು ಉತ್ತರ ಪ್ರದೇಶದ ಚಂದ್ರಶೇಖರ್ ಆಜಾದ್ ಬೆಂಬಲಿಗರ ಹಲ್ಲೆಯಂತೆ ತೋರಿಸಿ ತಪ್ಪು ಮಾಹಿತಿಯನ್ನು ಹಂಚಲಾಗುತ್ತಿದೆ.
Last Updated 16 ಜುಲೈ 2025, 0:30 IST
Fact Check: ಆಜಾದ್ ಬೆಂಬಲಿಗರಿಗೆ ಪೊಲೀಸರಿಂದ ತಕ್ಕ ಶಾಸ್ತಿ; ಇದು ಸುಳ್ಳು ಸುದ್ದಿ

ನಿರೀಕ್ಷೆ ಹೆಚ್ಚಿಸಿದ ಶುಕ್ಲಾ ಸಾಹಸ: ಜಿತೇಂದ್ರ ಸಿಂಗ್‌

2027ರ ಮೊದಲ ತ್ರೈಮಾಸಿಕದಲ್ಲಿ ಮಾನವಸಹಿತ ಗಗನಯಾನ
Last Updated 15 ಜುಲೈ 2025, 16:21 IST
ನಿರೀಕ್ಷೆ ಹೆಚ್ಚಿಸಿದ ಶುಕ್ಲಾ ಸಾಹಸ: ಜಿತೇಂದ್ರ ಸಿಂಗ್‌

ಎಐಎಂಐಎಂ ನೋಂದಣಿ ರದ್ದು: ಅರ್ಜಿ ವಿಚಾರಣೆಗೆ ‘ಸುಪ್ರೀಂ’ ನಕಾರ

ಜಾತಿ ನೆಚ್ಚಿಕೊಂಡ ಪಕ್ಷಗಳು ದೇಶಕ್ಕೆ ಅಪಾಯಕಾರಿ
Last Updated 15 ಜುಲೈ 2025, 16:13 IST
ಎಐಎಂಐಎಂ ನೋಂದಣಿ ರದ್ದು: ಅರ್ಜಿ ವಿಚಾರಣೆಗೆ ‘ಸುಪ್ರೀಂ’ ನಕಾರ

ಕೇರಳದಲ್ಲಿ ನಿಫಾ: 675 ಜನರಿಗೆ ಸೋಂಕಿತರ ಸಂಪರ್ಕ

Nipah Contact Tracing: ತಿರುವನಂತಪುರ/ಪಾಲಕ್ಕಾಡ್: ಕೇರಳ ರಾಜ್ಯದಲ್ಲಿ ಮೂವರು ನಿಫಾ ಸೋಂಕಿತರ ಜೊತೆ 675 ಮಂದಿಗೆ ಸಂಪರ್ಕ ಇರುವುದು ಪತ್ತೆಯಾಗಿದೆ. ಮಲಪ್ಪುರಂ ಜಿಲ್ಲೆಯಲ್ಲಿ 82 ಮಂದಿಯ ಪರೀಕ್ಷಾ ವರದಿ ನೆಗೆಟಿವ್
Last Updated 15 ಜುಲೈ 2025, 16:11 IST
ಕೇರಳದಲ್ಲಿ ನಿಫಾ: 675 ಜನರಿಗೆ ಸೋಂಕಿತರ ಸಂಪರ್ಕ
ADVERTISEMENT

ಸಂಜಯ್‌ ದತ್ ಮಾಹಿತಿ ನೀಡಿದ್ದರೆ 267 ಜನರ ಪ್ರಾಣ ಉಳಿಯುತ್ತಿತ್ತು: ಉಜ್ವಲ್‌ ನಿಕಮ್

Mumbai Blasts : 1993ರಲ್ಲಿ ಮುಂಬೈನಲ್ಲಿ ಸಂಭವಿಸಿದ್ದ ಸರಣಿ ಬಾಂಬ್‌ ಸ್ಫೋಟ ಪ್ರಕರಣದ ಬಗ್ಗೆ ಸಾರ್ವಜನಿಕ ಅಭಿಯೋಜಕ ಹಾಗೂ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಉಜ್ವಲ್‌ ನಿಕಮ್ ಮಾತನಾಡಿದ್ದಾರೆ.
Last Updated 15 ಜುಲೈ 2025, 15:42 IST
ಸಂಜಯ್‌ ದತ್ ಮಾಹಿತಿ ನೀಡಿದ್ದರೆ 267 ಜನರ ಪ್ರಾಣ ಉಳಿಯುತ್ತಿತ್ತು: ಉಜ್ವಲ್‌ ನಿಕಮ್

ಬಿಜೆಪಿ ಸರ್ಕಾರ ಭ್ರಷ್ಟಾಚಾರದ ಎಲ್ಲಾ ದಾಖಲೆಗಳನ್ನು ಮುರಿದಿದೆ: ಅಖಿಲೇಶ್

ಬಿಜೆಪಿ ಸರ್ಕಾರ ಭ್ರಷ್ಟಾಚಾರದ ಎಲ್ಲಾ ದಾಖಲೆಗಳನ್ನು ಮುರಿದಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮಂಗಳವಾರ ಗಂಭೀರ ಆರೋಪ ಮಾಡಿದ್ದಾರೆ.
Last Updated 15 ಜುಲೈ 2025, 15:41 IST
ಬಿಜೆಪಿ ಸರ್ಕಾರ ಭ್ರಷ್ಟಾಚಾರದ ಎಲ್ಲಾ ದಾಖಲೆಗಳನ್ನು ಮುರಿದಿದೆ: ಅಖಿಲೇಶ್

Ceasefire | ಸಂಘರ್ಷ ಅಂತ್ಯಗೊಂಡಿದೆ: ಸಿರಿಯಾ ಸರ್ಕಾರ

Syria announces ceasefire: ‘ದುರೂಸ್‌ ಪಂಗಡದ ಪಡೆ ಹಾಗೂ ಸುನ್ನಿ ಬದಾವಿ ಬುಡಕಟ್ಟು ಪಂಗಡದ ಮಧ್ಯೆ ನಡೆಯುತ್ತಿದ್ದ ಸಂಘರ್ಷ ಅಂತ್ಯಗೊಂಡಿದೆ’ ಎಂದು ಸಿರಿಯಾ ಸರ್ಕಾರ ಹೇಳಿದೆ. ಸಂಘರ್ಷದಲ್ಲಿ ಸುಮಾರು 100 ಮಂದಿ ಮೃತಪಟ್ಟಿದ್ದರು.
Last Updated 15 ಜುಲೈ 2025, 15:36 IST
Ceasefire | ಸಂಘರ್ಷ ಅಂತ್ಯಗೊಂಡಿದೆ: ಸಿರಿಯಾ ಸರ್ಕಾರ
ADVERTISEMENT
ADVERTISEMENT
ADVERTISEMENT