ರಾಜ್ಯಕ್ಕೆ ಮೂರು ಹೊಸ ರೈಲು
ನವದೆಹಲಿ, ಮಾರ್ಚಿ 14–ಹುಬ್ಬಳ್ಳಿ–ಬೆಂಗಳೂರು ನಡುವಣ ಶತಾಬ್ದಿ ಎಕ್ಸ್ಪ್ರೆಸ್, ಬೆಂಗಳೂರು–ಮಿರಜ್ಗೆ ಎಕ್ಸ್ಪ್ರೆಸ್ ರೈಲು, ಬೆಂಗಳೂರು–ಅಲೆಪ್ಪಿಗೆ ಕ್ವಿಲಾನ್ ಮಾರ್ಗವಾಗಿ ವಾರಕ್ಕೊಮ್ಮೆ ರೈಲು ಮತ್ತು ಬಂಗಾರಪೇಟೆ–ಮಾರಿಕುಪ್ಪಂ ಹಾಗೂ ಹೊಸಪೇಟೆ–ಕೊಟ್ಟೂರು ಮತ್ತು ಹೊಸಪೇಟೆ–ಸ್ವಾಮಿಹಳ್ಳಿಗೆ ರೈಲ್ ಬಸ್.