ಧಾರವಾಡದಲ್ಲಿ ಇಂದು ನಡೆದ ಕರ್ನಾಟಕ ವಿಶ್ವವಿದ್ಯಾಲಯದ 48ನೇ ಘಟಿಕೋತ್ಸವ ಭಾಷಣ ಮಾಡಿದ ಅವರು, ತಂತ್ರಜ್ಞಾನ ಅಭಿವೃದ್ಧಿ, ಔದ್ಯೋಗಿಕ ಅವಕಾಶ ಮತ್ತು ಸೌಲಭ್ಯಗಳು, ಆರ್ಥಿಕ ಬೆಳವಣಿಗೆ, ಸಾಮಾಜಿಕ ಏಕತೆ, ನೆಮ್ಮದಿ ಮತ್ತು ಸುಖ ಸಂತೋಷಗಳಿಂದ ತುಂಬಿ ತುಳುಕುವ ನಾಳಿನ ಭಾರತವನ್ನು ನಿರ್ಮಾಣ ಮಾಡುವ ದೊಡ್ಡ ಹೊಣೆಗಾರಿಕೆ ನಮ್ಮೆಲ್ಲರ ಮೇಲೆ ಇದೆ ಎಂದು ನುಡಿದರು.