25 ವರ್ಷಗಳ ಹಿಂದೆ | ಗುರುವಾರ, 22–1–1998

ಬಸವಕಲ್ಯಾಣ ಬಳಿ ರಸ್ತೆ ದುರಂತ: 12 ಸಾವು
ಬಸವಕಲ್ಯಾಣ, ಜ. 21: ಟೆಂಪೋ ಟ್ರ್ಯಾಕ್ಸ್ ಮತ್ತು ಲಾರಿ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂರು ಕುಟುಂಬದ ಐವರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದಂತೆ ಟ್ರ್ಯಾಕ್ಸ್ನಲ್ಲಿದ್ದ ಎಲ್ಲಾ 12 ಜನರು ಮೃತಪಟ್ಟಿದ್ದಾರೆ.
ಇಲ್ಲಿಗೆ 7 ಕಿ.ಮೀ. ದೂರದ ಉಮಾಪುರ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ನಂ.9ರ ಮೇಲೆ ನಿನ್ನೆ ರಾತ್ರಿ ಸುಮಾರು 11.30ರ ವೇಳೆ ಅಪಘಾತ ಸಂಭವಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.