ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ವರ್ಷಗಳ ಹಿಂದೆ | ಗುರುವಾರ, 22–1–1998

Last Updated 21 ಜನವರಿ 2023, 20:24 IST
ಅಕ್ಷರ ಗಾತ್ರ

ಬಸವಕಲ್ಯಾಣ ಬಳಿ ರಸ್ತೆ ದುರಂತ: 12 ಸಾವು
ಬಸವಕಲ್ಯಾಣ, ಜ. 21: ಟೆಂಪೋ ಟ್ರ್ಯಾಕ್ಸ್‌ ಮತ್ತು ಲಾರಿ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂರು ಕುಟುಂಬದ ಐವರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದಂತೆ ಟ್ರ್ಯಾಕ್ಸ್‌ನಲ್ಲಿದ್ದ ಎಲ್ಲಾ 12 ಜನರು ಮೃತಪಟ್ಟಿದ್ದಾರೆ.

ಇಲ್ಲಿಗೆ 7 ಕಿ.ಮೀ. ದೂರದ ಉಮಾಪುರ ಕ್ರಾಸ್‌ ಬಳಿ ರಾಷ್ಟ್ರೀಯ ಹೆದ್ದಾರಿ ನಂ.9ರ ಮೇಲೆ ನಿನ್ನೆ ರಾತ್ರಿ ಸುಮಾರು 11.30ರ ವೇಳೆ ಅಪಘಾತ ಸಂಭವಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT