ಭ್ರಷ್ಟಾಚಾರರಹಿತ ಸ್ವಚ್ಛ ಆಡಳಿತ, ಎಲ್ಲರಿಗೂ ಪಡಿತರ, ಶಾಲೆ ಸೌಲಭ್ಯ
ನವದೆಹಲಿ, ಜ. 30– ಉತ್ತಮ ಆಡಳಿತ, ಸಾಮಾಜಿಕ– ಆರ್ಥಿಕ ರಂಗದ ಸರ್ವವ್ಯಾಪಿ ಅಭಿವೃದ್ಧಿ, ಪ್ರತೀ ಕುಟುಂಬಕ್ಕೂ ಆಹಾರ ಧಾನ್ಯ, ಪ್ರತಿಯೊಬ್ಬ ಭಾರತೀಯನೂ ಆರೋಗ್ಯವಂತ ಮತ್ತು ಅಕ್ಷರಸ್ಥನಾಗುವ ಮತ್ತು ಪ್ರತಿಯೊಂದು ಮಗುವೂ ಶಾಲೆಗೆ ಸೇರುವ ವ್ಯವಸ್ಥೆ.