ನವದೆಹಲಿ, ಆ. 8 (ಪಿಟಿಐ, ಯುಎನ್ಐ): ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ಗೆ ಇದೇ ತಿಂಗಳು 12ರೊಳಗೆ ಯೋಜನೆಯೊಂದನ್ನು ಸಲ್ಲಿಸಲು ಕೇಂದ್ರ ಸಜ್ಜಾಗುತ್ತಿರುವ ಬೆನ್ನ ಹಿಂದೆಯೇ ಆಡಳಿತಾ ರೂಢ ಬಿಜೆಪಿ ಮಿತ್ರ ಪಕ್ಷವಾದ ಎಐಎಡಿಎಂಕೆ ಹಾಗೂ ಅದರ ಬೆಂಬಲಿಗ ಪಕ್ಷಗಳು ಈ ಯೋಜನೆಯನ್ನು ತಿರಸ್ಕರಿಸಿವೆ.