<p><strong>ಒರಿಸ್ಸಾ: ನೈತಿಕ ಹೊಣೆ ಹೊತ್ತು ಜೆ.ಬಿ.ಪಟ್ನಾಯಕ್ ರಾಜೀನಾಮೆ</strong></p>.<p>ಭುವನೇಶ್ವರ, ಫೆ. 9– ಒರಿಸ್ಸಾದಲ್ಲಿ ಕ್ರೈಸ್ತರ ಮೇಲೆ ನಿರಂತರವಾಗಿ ನಡೆದ ದೌರ್ಜನ್ಯ ಪ್ರಕ ರಣಗಳ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಜಾನಕಿ ವಲ್ಲಭ್ ಪಟ್ನಾಯಕ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.</p>.<p>ಆದಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿರುವ ಕುಂದಮಲ್ ಜಿಲ್ಲೆಯಲ್ಲಿ ಭಾನುವಾರ ಕ್ರೈಸ್ತ ತರುಣಿ ಮತ್ತು ಬಾಲಕನೊಬ್ಬ ಅಮಾನುಷವಾಗಿ ಹತ್ಯೆಯಾದ ಹಿನ್ನೆಲೆಯಲ್ಲಿ, ಸೋನಿಯಾ ಗಾಂಧಿ ಅವರು ಸೂಚನೆ ನೀಡಿದ್ದ ಮೇರೆಗೆ ಪಟ್ನಾಯಕ್ ಅವರು ದೆಹಲಿಗೆ ತೆರಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಒರಿಸ್ಸಾ: ನೈತಿಕ ಹೊಣೆ ಹೊತ್ತು ಜೆ.ಬಿ.ಪಟ್ನಾಯಕ್ ರಾಜೀನಾಮೆ</strong></p>.<p>ಭುವನೇಶ್ವರ, ಫೆ. 9– ಒರಿಸ್ಸಾದಲ್ಲಿ ಕ್ರೈಸ್ತರ ಮೇಲೆ ನಿರಂತರವಾಗಿ ನಡೆದ ದೌರ್ಜನ್ಯ ಪ್ರಕ ರಣಗಳ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಜಾನಕಿ ವಲ್ಲಭ್ ಪಟ್ನಾಯಕ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.</p>.<p>ಆದಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿರುವ ಕುಂದಮಲ್ ಜಿಲ್ಲೆಯಲ್ಲಿ ಭಾನುವಾರ ಕ್ರೈಸ್ತ ತರುಣಿ ಮತ್ತು ಬಾಲಕನೊಬ್ಬ ಅಮಾನುಷವಾಗಿ ಹತ್ಯೆಯಾದ ಹಿನ್ನೆಲೆಯಲ್ಲಿ, ಸೋನಿಯಾ ಗಾಂಧಿ ಅವರು ಸೂಚನೆ ನೀಡಿದ್ದ ಮೇರೆಗೆ ಪಟ್ನಾಯಕ್ ಅವರು ದೆಹಲಿಗೆ ತೆರಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>