ಮುಖ್ಯಮಂತ್ರಿ ಎಚ್.ಡಿ.ದೇವೇಗೌಡ ಅವರ ಸಮ್ಮುಖದಲ್ಲಿ ನಡೆದ ತ್ರಿಪಕ್ಷೀಯ ಸಭೆಯಲ್ಲಿ, ಕನ್ನಡ ಚಿತ್ರಗಳಿಗೆ ಆದ್ಯತೆ, ಚಿತ್ರಮಂದಿರಗಳ ಪ್ರವೇಶ ದರ ಹಾಗೂ ಬಾಡಿಗೆ ದರ ಇಳಿತ, ಆರು ತಿಂಗಳ ಕಾಲ ಕನ್ನಡ ಚಿತ್ರಗಳ ಕಡ್ಡಾಯ ಪ್ರದರ್ಶನ ಕುರಿತಾದ ಪ್ರಮುಖ ಬೇಡಿಕೆಗಳ ಬಗ್ಗೆ ಇಂದುಚರ್ಚೆ ನಡೆದು, ಅಂತಿಮವಾಗಿ ಸರ್ವಸಮ್ಮತ ತೀರ್ಮಾನವನ್ನು ಕೈಗೊಳ್ಳಲಾಯಿತು.