ತೀವ್ರ ವಿದ್ಯುತ್ ಬಿಕ್ಕಟ್ಟುಪ್ರಧಾನಿಗೆ ಗೌಡರ ವಿವರ
ನವದೆಹಲಿ, ನ. 27– ಮುಖ್ಯಮಂತ್ರಿ ಎಚ್.ಡಿ.ದೇವೇಗೌಡ ಅವರು ಇಂದು ಪ್ರಧಾನಿ ಪಿ.ವಿ.ನರಸಿಂಹರಾವ್ ಅವರನ್ನು ಭೇಟಿಯಾಗಿ, ಕರ್ನಾಟಕದಲ್ಲಿನ ವಿದ್ಯುತ್ ಅಭಾವ ಮತ್ತು ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಅವಮಾನ ಮಾಡಿದ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ನಡೆಯುತ್ತಿರುವ ದಲಿತರ ಪ್ರತಿಭಟನೆ ಮತ್ತು ಅದರಿಂದ ಉಂಟಾಗಿರುವ ಕಾನೂನು ಮತ್ತು ಪರಿಸ್ಥಿತಿ ಬಗೆಗೆ ವಿವರಿಸಿದರು.