<p><strong>ಪುನರ್ ವಿಮರ್ಶಿತ ಐಆರ್ಡಿಪಿ ಯೋಜನೆ ಜನವರಿಗೆ ಜಾರಿ</strong><br /><strong>ನವದೆಹಲಿ, ಡಿ. 26 (ಯುಎನ್ಐ)–</strong>ಗ್ರಾಮೀಣ ಅಭಿವೃದ್ಧಿಗೆ ಇನ್ನಷ್ಟು ಚಾಲನೆ ನೀಡಲು ಮತ್ತು ಗ್ರಾಮಾಂತರ ಪ್ರದೇಶದ ನಿರುದ್ಯೋಗಿ ಯುವಕರಿಗೆ ಉದ್ಯೋಗ ಕಲ್ಪಿಸುವ ಪುನರ್ ವಿಮರ್ಶಿತ ಸಮಗ್ರ ಗ್ರಾಮೀಣಾಭಿವೃದ್ಧಿ ಯೋಜನೆ (ಐಆರ್ಡಿಪಿ)ಯನ್ನು ಕೇಂದ್ರ ಸರ್ಕಾರ ಇಂದು ಪ್ರಕಟಿಸಿದೆ.</p>.<p>ಈ ಯೋಜನೆ ಎಂಟನೇ ತರಗತಿಯವರೆಗೆ ಓದಿರುವ ಗ್ರಾಮೀಣ ಪ್ರದೇಶದ ಯುವಕರಿಗೆ ನೆರವಾಗಲಿದ್ದು, ಯೋಜನೆ ಜ.1ರಿಂದ ಜಾರಿಗೆ ಬರಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಜಗನ್ನಾಥ ಮಿಶ್ರಾ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುನರ್ ವಿಮರ್ಶಿತ ಐಆರ್ಡಿಪಿ ಯೋಜನೆ ಜನವರಿಗೆ ಜಾರಿ</strong><br /><strong>ನವದೆಹಲಿ, ಡಿ. 26 (ಯುಎನ್ಐ)–</strong>ಗ್ರಾಮೀಣ ಅಭಿವೃದ್ಧಿಗೆ ಇನ್ನಷ್ಟು ಚಾಲನೆ ನೀಡಲು ಮತ್ತು ಗ್ರಾಮಾಂತರ ಪ್ರದೇಶದ ನಿರುದ್ಯೋಗಿ ಯುವಕರಿಗೆ ಉದ್ಯೋಗ ಕಲ್ಪಿಸುವ ಪುನರ್ ವಿಮರ್ಶಿತ ಸಮಗ್ರ ಗ್ರಾಮೀಣಾಭಿವೃದ್ಧಿ ಯೋಜನೆ (ಐಆರ್ಡಿಪಿ)ಯನ್ನು ಕೇಂದ್ರ ಸರ್ಕಾರ ಇಂದು ಪ್ರಕಟಿಸಿದೆ.</p>.<p>ಈ ಯೋಜನೆ ಎಂಟನೇ ತರಗತಿಯವರೆಗೆ ಓದಿರುವ ಗ್ರಾಮೀಣ ಪ್ರದೇಶದ ಯುವಕರಿಗೆ ನೆರವಾಗಲಿದ್ದು, ಯೋಜನೆ ಜ.1ರಿಂದ ಜಾರಿಗೆ ಬರಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಜಗನ್ನಾಥ ಮಿಶ್ರಾ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>