ನವದೆಹಲಿ, ಏ. 14 (ಪಿಟಿಐ)– ‘ಪ್ರಧಾನಿ ಪಿ.ವಿ.ನರಸಿಂಹ ರಾವ್ ಅವರ ಕ್ಷೇತ್ರವಾದ ನಂದ್ಯಾಲ್ಗೆ ರಕ್ಷಣಾ ಇಲಾಖೆಯ ಹೆಲಿಕಾಪ್ಟರ್ನಲ್ಲಿ 25 ಪೆಟ್ಟಿಗೆಗಳಲ್ಲಿ ಅಪಾರ ಪ್ರಮಾಣದ ಹಣವನ್ನು ಒಯ್ಯಲಾಗಿದೆ’ ಎಂಬ ಆರೋಪದ ಬಗ್ಗೆ ವರದಿ ನೀಡಲು ಚುನಾವಣಾ ಆಯೋಗವು ಇಂದು ಆಂಧ್ರ ಪ್ರದೇಶದ ಮುಖ್ಯ ಚುನಾವಣಾ ಅಧಿಕಾರಿಗೆ ಆದೇಶ ನೀಡಿದೆ.