<p><strong>ಹೊಸ ಆರ್ಥಿಕ ನೀತಿ ತಂದ ಪ್ರಗತಿ: ರಾವ್</strong></p>.<p><strong>ಮಂಗಳೂರು, ಏ. 16– </strong>ಹೊಸ ಆರ್ಥಿಕ ನೀತಿಯಿಂದ ಕಳೆದ ಐದು ವರ್ಷಗಳಲ್ಲಿ ದೇಶ ಉತ್ತಮ ಪ್ರಗತಿ ಸಾಧಿಸುತ್ತಿದ್ದು,ಈ ಪ್ರಕ್ರಿಯೆ ಇದೇ ರೀತಿ ಮುಂದುವರಿದಲ್ಲಿ ಇನ್ನು ಕೆಲವೇ ವರ್ಷಗಳಲ್ಲಿ ಭಾರತ<br />ವಿಶ್ವಮಟ್ಟದಲ್ಲಿ ಬಲಿಷ್ಠ ರಾಷ್ಟ್ರವಾಗುವುದರಲ್ಲಿ ಸಂದೇಹವಿಲ್ಲ ಎಂದು ಕಾಂಗೈ ಅಧ್ಯಕ್ಷರೂ ಆದ ಪ್ರಧಾನಿ ಪಿ.ವಿ.ನರಸಿಂಹ ರಾವ್ ಅವರು ಇಂದು ಇಲ್ಲಿ ಹೇಳಿದರು.</p>.<p>ಕರ್ನಾಟಕದ ತಮ್ಮ ಪ್ರಥಮ ಲೋಕಸಭಾ ಚುನಾವಣಾ ಪ್ರಚಾರ ಭಾಷಣವನ್ನು ಇಲ್ಲಿಯ ನೆಹರೂ ಮೈದಾನದಲ್ಲಿ ಆರಂಭಿಸಿ ಅವರು ಮಾತನಾಡಿದರು.</p>.<p><strong>ಬಾಗಲಕೋಟೆ ಮುಳುಗಡೆ ಜನರ ಸ್ಥಳಾಂತರಕ್ಕೆ ಹೈಕೋರ್ಟ್ ತಡೆಯಾಜ್ಞೆ</strong></p>.<p><strong>ಬೆಂಗಳೂರು, ಏ. 16– </strong>ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಬಾಗಲಕೋಟೆಯ ಮುಳುಗಡೆ ಆಗಲಿರುವ ಪ್ರದೇಶದ ಜನರನ್ನು, ಪುನರ್ವಸತಿಯ ‘ನವನಗರ’ವು ನಾಗರಿಕ ಸೌಲಭ್ಯಗಳೊಂದಿಗೆ ಸಿದ್ಧವಾಗು ವವರೆಗೆ ಸ್ಥಳಾಂತರ ಮಾಡಬಾರದು ಎಂದು ಹೈಕೋರ್ಟ್ ಇಂದು ಸರ್ಕಾರಕ್ಕೆ ಆದೇಶಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸ ಆರ್ಥಿಕ ನೀತಿ ತಂದ ಪ್ರಗತಿ: ರಾವ್</strong></p>.<p><strong>ಮಂಗಳೂರು, ಏ. 16– </strong>ಹೊಸ ಆರ್ಥಿಕ ನೀತಿಯಿಂದ ಕಳೆದ ಐದು ವರ್ಷಗಳಲ್ಲಿ ದೇಶ ಉತ್ತಮ ಪ್ರಗತಿ ಸಾಧಿಸುತ್ತಿದ್ದು,ಈ ಪ್ರಕ್ರಿಯೆ ಇದೇ ರೀತಿ ಮುಂದುವರಿದಲ್ಲಿ ಇನ್ನು ಕೆಲವೇ ವರ್ಷಗಳಲ್ಲಿ ಭಾರತ<br />ವಿಶ್ವಮಟ್ಟದಲ್ಲಿ ಬಲಿಷ್ಠ ರಾಷ್ಟ್ರವಾಗುವುದರಲ್ಲಿ ಸಂದೇಹವಿಲ್ಲ ಎಂದು ಕಾಂಗೈ ಅಧ್ಯಕ್ಷರೂ ಆದ ಪ್ರಧಾನಿ ಪಿ.ವಿ.ನರಸಿಂಹ ರಾವ್ ಅವರು ಇಂದು ಇಲ್ಲಿ ಹೇಳಿದರು.</p>.<p>ಕರ್ನಾಟಕದ ತಮ್ಮ ಪ್ರಥಮ ಲೋಕಸಭಾ ಚುನಾವಣಾ ಪ್ರಚಾರ ಭಾಷಣವನ್ನು ಇಲ್ಲಿಯ ನೆಹರೂ ಮೈದಾನದಲ್ಲಿ ಆರಂಭಿಸಿ ಅವರು ಮಾತನಾಡಿದರು.</p>.<p><strong>ಬಾಗಲಕೋಟೆ ಮುಳುಗಡೆ ಜನರ ಸ್ಥಳಾಂತರಕ್ಕೆ ಹೈಕೋರ್ಟ್ ತಡೆಯಾಜ್ಞೆ</strong></p>.<p><strong>ಬೆಂಗಳೂರು, ಏ. 16– </strong>ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಬಾಗಲಕೋಟೆಯ ಮುಳುಗಡೆ ಆಗಲಿರುವ ಪ್ರದೇಶದ ಜನರನ್ನು, ಪುನರ್ವಸತಿಯ ‘ನವನಗರ’ವು ನಾಗರಿಕ ಸೌಲಭ್ಯಗಳೊಂದಿಗೆ ಸಿದ್ಧವಾಗು ವವರೆಗೆ ಸ್ಥಳಾಂತರ ಮಾಡಬಾರದು ಎಂದು ಹೈಕೋರ್ಟ್ ಇಂದು ಸರ್ಕಾರಕ್ಕೆ ಆದೇಶಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>