<p><strong>ಕನಕಪುರ ಚುನಾವಣೆ ಭವಿಷ್ಯ ಆಯೋಗದ ಕೈನಲ್ಲಿ: ಕೃಷ್ಣ<br />ಬೆಂಗಳೂರು, ಏ. 25–</strong> ಅಪಾರ ಪ್ರಮಾಣದಲ್ಲಿ ಅಕ್ರಮ ನಡೆದಿದೆ ಎಂದು ವರದಿಯಾಗಿರುವ ಕನಕಪುರ ಕ್ಷೇತ್ರದ ಚುನಾವಣೆಯನ್ನು ರದ್ದು ಮಾಡಬೇಕೇ ಬೇಡವೇ ಎನ್ನುವುದು ಚುನಾವಣಾ ಆಯೋಗಕ್ಕೆ ಸಂಬಂಧಿಸಿದ ವಿಚಾರ ಎಂದು ಕಾಂಗೈ ಪ್ರಚಾರ ಸಮಿತಿ ಅಧ್ಯಕ್ಷ ಎಸ್.ಎಂ.ಕೃಷ್ಣ ಇಲ್ಲಿ ಇಂದು ಹೇಳಿದರು.</p>.<p>ಆ ಲೋಕಸಭಾ ಕ್ಷೇತ್ರದಲ್ಲಿ ದಳ ಅಭ್ಯರ್ಥಿ ಕುಮಾರಸ್ವಾಮಿ ಪರವಾಗಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಉಲ್ಲೇಖಿಸಿ ಕಾಂಗ್ರೆಸ್ ಪಕ್ಷ ಹಾಗೂ ಅಭ್ಯರ್ಥಿ ಚಂದ್ರಶೇಖರ ಮೂರ್ತಿ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದ ಹಿನ್ನೆಲೆಯಲ್ಲಿ ವಿಶೇಷ ವೀಕ್ಷಕರನ್ನು ಅದು ಕಳಿಸಿದೆ ಎಂದು ತಿಳಿಸಿದರು.</p>.<p><strong>150 ಲೋಕಸಭೆ, 535 ಅಸೆಂಬ್ಲಿ ಕ್ಷೇತ್ರಗಳಲ್ಲಿ ಪ್ರಚಾರ ಅಂತ್ಯ<br />ನವದೆಹಲಿ, ಏ. 25 (ಪಿಟಿಐ)–</strong> ಏಪ್ರಿಲ್ 27ರಂದು ನಡೆಯಲಿರುವ ಮೊದಲ ಹಂತದ ಚುನಾವಣೆಗೆ ಲೋಕಸಭೆಯ 150 ಹಾಗೂ ಆರು ರಾಜ್ಯ ವಿಧಾನಸಭೆಗಳ 535 ಕ್ಷೇತ್ರಗಳ ಪ್ರಚಾರ ಇಂದು ಅಂತ್ಯಗೊಂಡಿತು. ಸುಮಾರು 13 ಕೋಟಿ ಮತದಾರರು ಅಂದು ಮತ ಚಲಾಯಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ ಚುನಾವಣೆ ಭವಿಷ್ಯ ಆಯೋಗದ ಕೈನಲ್ಲಿ: ಕೃಷ್ಣ<br />ಬೆಂಗಳೂರು, ಏ. 25–</strong> ಅಪಾರ ಪ್ರಮಾಣದಲ್ಲಿ ಅಕ್ರಮ ನಡೆದಿದೆ ಎಂದು ವರದಿಯಾಗಿರುವ ಕನಕಪುರ ಕ್ಷೇತ್ರದ ಚುನಾವಣೆಯನ್ನು ರದ್ದು ಮಾಡಬೇಕೇ ಬೇಡವೇ ಎನ್ನುವುದು ಚುನಾವಣಾ ಆಯೋಗಕ್ಕೆ ಸಂಬಂಧಿಸಿದ ವಿಚಾರ ಎಂದು ಕಾಂಗೈ ಪ್ರಚಾರ ಸಮಿತಿ ಅಧ್ಯಕ್ಷ ಎಸ್.ಎಂ.ಕೃಷ್ಣ ಇಲ್ಲಿ ಇಂದು ಹೇಳಿದರು.</p>.<p>ಆ ಲೋಕಸಭಾ ಕ್ಷೇತ್ರದಲ್ಲಿ ದಳ ಅಭ್ಯರ್ಥಿ ಕುಮಾರಸ್ವಾಮಿ ಪರವಾಗಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಉಲ್ಲೇಖಿಸಿ ಕಾಂಗ್ರೆಸ್ ಪಕ್ಷ ಹಾಗೂ ಅಭ್ಯರ್ಥಿ ಚಂದ್ರಶೇಖರ ಮೂರ್ತಿ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದ ಹಿನ್ನೆಲೆಯಲ್ಲಿ ವಿಶೇಷ ವೀಕ್ಷಕರನ್ನು ಅದು ಕಳಿಸಿದೆ ಎಂದು ತಿಳಿಸಿದರು.</p>.<p><strong>150 ಲೋಕಸಭೆ, 535 ಅಸೆಂಬ್ಲಿ ಕ್ಷೇತ್ರಗಳಲ್ಲಿ ಪ್ರಚಾರ ಅಂತ್ಯ<br />ನವದೆಹಲಿ, ಏ. 25 (ಪಿಟಿಐ)–</strong> ಏಪ್ರಿಲ್ 27ರಂದು ನಡೆಯಲಿರುವ ಮೊದಲ ಹಂತದ ಚುನಾವಣೆಗೆ ಲೋಕಸಭೆಯ 150 ಹಾಗೂ ಆರು ರಾಜ್ಯ ವಿಧಾನಸಭೆಗಳ 535 ಕ್ಷೇತ್ರಗಳ ಪ್ರಚಾರ ಇಂದು ಅಂತ್ಯಗೊಂಡಿತು. ಸುಮಾರು 13 ಕೋಟಿ ಮತದಾರರು ಅಂದು ಮತ ಚಲಾಯಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>