<p><strong>ಹೆಗಡೆ ಉಚ್ಚಾಟನೆಗೆ ರಾಜಕೀಯ ವ್ಯವಹಾರ ಸಮಿತಿ ಅಸ್ತು</strong></p>.<p><strong>ನವದೆಹಲಿ, ಜೂನ್ 15–</strong> ರಾಮಕೃಷ್ಣ ಹೆಗಡೆ ಅವರನ್ನು ಜನತಾದಳದ<br />ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾದ ದಳದ ಅಧ್ಯಕ್ಷ ಲಾಲೂ ಪ್ರಸಾದ್ ಯಾದವ್ ಅವರ ಕ್ರಮವನ್ನು ಇಂದು ಸಂಜೆ ನಡೆದ ರಾಜಕೀಯ ವ್ಯವಹಾರಗಳ ಸಮಿತಿಯ ಸಭೆಯು ಅನುಮೋದನೆ ಮಾಡಿತು.<br />ಈ ಬೆಳವಣಿಗೆಯಿಂದಾಗಿ ದಳದ<br />ಜತೆಗಿನ ಹೆಗಡೆ ಅವರ ಸಂಬಂಧಕ್ಕೆ<br />ತೆರೆಬಿದ್ದಂತಾಯಿತು.</p>.<p><strong>5 ವರ್ಷದ ಹಿಂದೆ ಗೌಡರು ಎಲ್ಲಿದ್ದರು?–ಹೆಗಡೆ</strong></p>.<p>ಬೆಂಗಳೂರು, ಜೂನ್ 15– ‘ಕಳೆದ 5 ವರ್ಷ ದಿಂದ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಆರೋಪ’ದ ಮೇಲೆ ಜನತಾ ದಳದಿಂದ ಉಚ್ಚಾಟನೆಗೊಂಡಿರುವ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆಯವರು ‘ಈ 5 ವರ್ಷದ ಹಿಂದೆ ಪ್ರಧಾನಿ ಎಚ್.ಡಿ. ದೇವೇಗೌಡ, ಕೇಂದ್ರ ಸಚಿವ ಸಿ.ಎಂ. ಇಬ್ರಾಹಿಂ ಎಲ್ಲಿ ಇದ್ದರು ಮತ್ತು ಎಲ್ಲಿ<br />ಕುಳಿತು ಪಕ್ಷ ವಿರೋಧಿ ಚಟುವಟಿಕೆಗಳನ್ನು ಗಮನಿಸುತ್ತಿದ್ದರು’ ಎಂದು ಪತ್ರಿಕಾಗೋಷ್ಠಿಯಲ್ಲಿ ವ್ಯಂಗ್ಯವಾಗಿ ಕೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆಗಡೆ ಉಚ್ಚಾಟನೆಗೆ ರಾಜಕೀಯ ವ್ಯವಹಾರ ಸಮಿತಿ ಅಸ್ತು</strong></p>.<p><strong>ನವದೆಹಲಿ, ಜೂನ್ 15–</strong> ರಾಮಕೃಷ್ಣ ಹೆಗಡೆ ಅವರನ್ನು ಜನತಾದಳದ<br />ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾದ ದಳದ ಅಧ್ಯಕ್ಷ ಲಾಲೂ ಪ್ರಸಾದ್ ಯಾದವ್ ಅವರ ಕ್ರಮವನ್ನು ಇಂದು ಸಂಜೆ ನಡೆದ ರಾಜಕೀಯ ವ್ಯವಹಾರಗಳ ಸಮಿತಿಯ ಸಭೆಯು ಅನುಮೋದನೆ ಮಾಡಿತು.<br />ಈ ಬೆಳವಣಿಗೆಯಿಂದಾಗಿ ದಳದ<br />ಜತೆಗಿನ ಹೆಗಡೆ ಅವರ ಸಂಬಂಧಕ್ಕೆ<br />ತೆರೆಬಿದ್ದಂತಾಯಿತು.</p>.<p><strong>5 ವರ್ಷದ ಹಿಂದೆ ಗೌಡರು ಎಲ್ಲಿದ್ದರು?–ಹೆಗಡೆ</strong></p>.<p>ಬೆಂಗಳೂರು, ಜೂನ್ 15– ‘ಕಳೆದ 5 ವರ್ಷ ದಿಂದ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಆರೋಪ’ದ ಮೇಲೆ ಜನತಾ ದಳದಿಂದ ಉಚ್ಚಾಟನೆಗೊಂಡಿರುವ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆಯವರು ‘ಈ 5 ವರ್ಷದ ಹಿಂದೆ ಪ್ರಧಾನಿ ಎಚ್.ಡಿ. ದೇವೇಗೌಡ, ಕೇಂದ್ರ ಸಚಿವ ಸಿ.ಎಂ. ಇಬ್ರಾಹಿಂ ಎಲ್ಲಿ ಇದ್ದರು ಮತ್ತು ಎಲ್ಲಿ<br />ಕುಳಿತು ಪಕ್ಷ ವಿರೋಧಿ ಚಟುವಟಿಕೆಗಳನ್ನು ಗಮನಿಸುತ್ತಿದ್ದರು’ ಎಂದು ಪತ್ರಿಕಾಗೋಷ್ಠಿಯಲ್ಲಿ ವ್ಯಂಗ್ಯವಾಗಿ ಕೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>