<h3><strong>ಒಂದೇ ದಿನದಲ್ಲಿ 84 ಹೊಸ ಕರಳು ಬೇನೆ ಪ್ರಕರಣಗಳು ದಾಖಲು </strong></h3>.<p>ಧಾರವಾಡ. ಏ. 27– ಹುಬ್ಬಳ್ಳಿ– ಧಾರವಾಡ ಅವಳಿ ನಗರಗಳು ಸೇರಿದಂತೆ ಧಾರವಾಡ ಜಿಲ್ಲೆಯಲ್ಲಿ ಕರಳು ಬೇನೆ ಉಲ್ಬಣವಾಗುವ ಲಕ್ಷಣಗಳು ಕಾಣಿಸಿವೆ. ಕಳೆದ 24 ತಾಸುಗಳ ಅವಧಿಯಲ್ಲಿ ಜಿಲ್ಲೆಯಲ್ಲಿ 84 ಹೊಸ ಕರಳು ಬೇನೆ ಪೀಡಿತರನ್ನು ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ ಎಂದು ಜಿಲ್ಲಾ ಆಡಳಿತ ನೀಡಿರುವ ಪ್ರಕಟಣೆ ತಿಳಿಸಿದೆ. </p>.<h3><strong>ಅಧ್ಯಕ್ಷೆಯಾಗಿ ಶಾಂತಾದೇವಿ ಮಾಳವಾಡ ಆಯ್ಕೆ </strong></h3>.<p>ಬೆಂಗಳೂರು. ಏ. 27 – ಹಿರಿಯ ಲೇಖಕಿ ಶಾಂತಾದೇವಿ ಮಾಳವಾಡ ಅವರನ್ನು ಬಾಗಲಕೋಟೆಯಲ್ಲಿ ನಡೆಯಲಿರುವ 68ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಇಂದು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. </p>.<p>ಇದರೊಂದಿಗೆ ಸಮ್ಮೇಳನಾಧ್ಯಕ್ಷತೆ ಗೌರವಕ್ಕೆ ಎರಡನೇ ಬಾರಿ ಲೇಖಕಿಯೊಬ್ಬರು ಪಾತ್ರರಾದಂತಾಗಿದೆ. ಈ ಮೊದಲು 1974ರಲ್ಲಿ –– ನಡೆದಿದ್ದ 48ನೇ ಸಾಹಿತ್ಯ ಸಮ್ಮೇಳನಕ್ಕೆ ಲೇಖಕಿ ––– ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿತ್ತು. </p>.<p>ಬಾಗಲಕೋಟೆ ಸಮ್ಮೇಳನಕ್ಕೆ ಲೇಖಕಿಯನ್ನೇ ಅಧ್ಯಕ್ಷರನ್ನಾಗಿ ಮಾಡಬೇಕು ಎಂಬ ಸಾಹಿತ್ಯ ವಲಯದ ಒತ್ತಾಸೆ ಶಾಂತಾದೇವಿ ಅವರ ಆಯ್ಕೆಯೊಂದಿಗೆ ಈಡೇರಿದಂತಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<h3><strong>ಒಂದೇ ದಿನದಲ್ಲಿ 84 ಹೊಸ ಕರಳು ಬೇನೆ ಪ್ರಕರಣಗಳು ದಾಖಲು </strong></h3>.<p>ಧಾರವಾಡ. ಏ. 27– ಹುಬ್ಬಳ್ಳಿ– ಧಾರವಾಡ ಅವಳಿ ನಗರಗಳು ಸೇರಿದಂತೆ ಧಾರವಾಡ ಜಿಲ್ಲೆಯಲ್ಲಿ ಕರಳು ಬೇನೆ ಉಲ್ಬಣವಾಗುವ ಲಕ್ಷಣಗಳು ಕಾಣಿಸಿವೆ. ಕಳೆದ 24 ತಾಸುಗಳ ಅವಧಿಯಲ್ಲಿ ಜಿಲ್ಲೆಯಲ್ಲಿ 84 ಹೊಸ ಕರಳು ಬೇನೆ ಪೀಡಿತರನ್ನು ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ ಎಂದು ಜಿಲ್ಲಾ ಆಡಳಿತ ನೀಡಿರುವ ಪ್ರಕಟಣೆ ತಿಳಿಸಿದೆ. </p>.<h3><strong>ಅಧ್ಯಕ್ಷೆಯಾಗಿ ಶಾಂತಾದೇವಿ ಮಾಳವಾಡ ಆಯ್ಕೆ </strong></h3>.<p>ಬೆಂಗಳೂರು. ಏ. 27 – ಹಿರಿಯ ಲೇಖಕಿ ಶಾಂತಾದೇವಿ ಮಾಳವಾಡ ಅವರನ್ನು ಬಾಗಲಕೋಟೆಯಲ್ಲಿ ನಡೆಯಲಿರುವ 68ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಇಂದು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. </p>.<p>ಇದರೊಂದಿಗೆ ಸಮ್ಮೇಳನಾಧ್ಯಕ್ಷತೆ ಗೌರವಕ್ಕೆ ಎರಡನೇ ಬಾರಿ ಲೇಖಕಿಯೊಬ್ಬರು ಪಾತ್ರರಾದಂತಾಗಿದೆ. ಈ ಮೊದಲು 1974ರಲ್ಲಿ –– ನಡೆದಿದ್ದ 48ನೇ ಸಾಹಿತ್ಯ ಸಮ್ಮೇಳನಕ್ಕೆ ಲೇಖಕಿ ––– ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿತ್ತು. </p>.<p>ಬಾಗಲಕೋಟೆ ಸಮ್ಮೇಳನಕ್ಕೆ ಲೇಖಕಿಯನ್ನೇ ಅಧ್ಯಕ್ಷರನ್ನಾಗಿ ಮಾಡಬೇಕು ಎಂಬ ಸಾಹಿತ್ಯ ವಲಯದ ಒತ್ತಾಸೆ ಶಾಂತಾದೇವಿ ಅವರ ಆಯ್ಕೆಯೊಂದಿಗೆ ಈಡೇರಿದಂತಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>