<p><strong>ಆಲಮಟ್ಟಿ: ತಜ್ಞರ ಖುದ್ದು ಸಮೀಕ್ಷೆ</strong></p>.<p>ನವದೆಹಲಿ, ಆಗಸ್ಟ್ 12– ಆಲಮಟ್ಟಿ ಅಣೆಕಟ್ಟು ವಿವಾದವನ್ನು ಶೀಘ್ರವಾಗಿ ಪರಿಹರಿಸುವ ಮೊದಲ ಯತ್ನವಾಗಿ ಸಂಯುಕ್ತ ರಂಗದ ನಾಲ್ವರು ಮುಖ್ಯಮಂತ್ರಿಗಳು ಇಂದು ವಿವಾದದ ವಾಸ್ತವ ಸ್ಥಿತಿ ಅಧ್ಯಯನಕ್ಕೆ 9 ಮಂದಿ ತಜ್ಞರ ಸಮಿತಿಯನ್ನು ರಚಿಸಿದ್ದಾರೆ. ಈ ಸಮಿತಿ ಬುಧವಾರ ಆಲಮಟ್ಟಿಗೆ ಆಗಮಿಸಿ ಖುದ್ದು ಸಮೀಕ್ಷೆ ನಡೆಸಲಿದೆ.</p>.<p>ಪ್ರಧಾನಿ ನಿವಾಸದಲ್ಲಿ ಬೆಳಿಗ್ಗೆ ಸಭೆ ಸೇರಿದ ಜ್ಯೋತಿ ಬಸು, ಎಂ. ಕರುಣಾನಿಧಿ, ಲಾಲೂ ಪ್ರಸಾದ್ ಯಾದವ್ ಮತ್ತು ಪ್ರಫುಲ್ಲ ಕುಮಾರ್ ಮಹಂತ ಅವರು ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ನೀರಾವರಿ ಸಚಿವರುಗಳ ಜತೆ ಚರ್ಚಿಸಿದರು. ಎರಡೂ ರಾಜ್ಯದವರು ತಮ್ಮ ವಾದಕ್ಕೆ ಅಂಟಿಕೊಂಡಿದ್ದ<br />ರಿಂದ ಸತ್ಯಶೋಧನಾ ಸಮಿತಿ ರಚಿಸಲು ನಿರ್ಧರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಲಮಟ್ಟಿ: ತಜ್ಞರ ಖುದ್ದು ಸಮೀಕ್ಷೆ</strong></p>.<p>ನವದೆಹಲಿ, ಆಗಸ್ಟ್ 12– ಆಲಮಟ್ಟಿ ಅಣೆಕಟ್ಟು ವಿವಾದವನ್ನು ಶೀಘ್ರವಾಗಿ ಪರಿಹರಿಸುವ ಮೊದಲ ಯತ್ನವಾಗಿ ಸಂಯುಕ್ತ ರಂಗದ ನಾಲ್ವರು ಮುಖ್ಯಮಂತ್ರಿಗಳು ಇಂದು ವಿವಾದದ ವಾಸ್ತವ ಸ್ಥಿತಿ ಅಧ್ಯಯನಕ್ಕೆ 9 ಮಂದಿ ತಜ್ಞರ ಸಮಿತಿಯನ್ನು ರಚಿಸಿದ್ದಾರೆ. ಈ ಸಮಿತಿ ಬುಧವಾರ ಆಲಮಟ್ಟಿಗೆ ಆಗಮಿಸಿ ಖುದ್ದು ಸಮೀಕ್ಷೆ ನಡೆಸಲಿದೆ.</p>.<p>ಪ್ರಧಾನಿ ನಿವಾಸದಲ್ಲಿ ಬೆಳಿಗ್ಗೆ ಸಭೆ ಸೇರಿದ ಜ್ಯೋತಿ ಬಸು, ಎಂ. ಕರುಣಾನಿಧಿ, ಲಾಲೂ ಪ್ರಸಾದ್ ಯಾದವ್ ಮತ್ತು ಪ್ರಫುಲ್ಲ ಕುಮಾರ್ ಮಹಂತ ಅವರು ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ನೀರಾವರಿ ಸಚಿವರುಗಳ ಜತೆ ಚರ್ಚಿಸಿದರು. ಎರಡೂ ರಾಜ್ಯದವರು ತಮ್ಮ ವಾದಕ್ಕೆ ಅಂಟಿಕೊಂಡಿದ್ದ<br />ರಿಂದ ಸತ್ಯಶೋಧನಾ ಸಮಿತಿ ರಚಿಸಲು ನಿರ್ಧರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>