ಕರ್ನಾಟಕ ಸಹಕಾರಿ ಚಲನಚಿತ್ರ ಮತ್ತು ಲಲಿತಕಲಾ ಮಹಾಮಂಡಳಿ ಏರ್ಪಡಿಸಿದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ವಿಶ್ವ ಸುಂದರಿ ಸ್ಪರ್ಧೆಯನ್ನು ವಿರೋಧಿಸುತ್ತಿರುವವರನ್ನು ತರಾಟೆಗೆ ತೆಗೆದುಕೊಂಡ ಅವರು, ‘ವಿಶ್ವಸುಂದರಿ ಸ್ಪರ್ಧೆ ಹಿಂದೂ ಸಂಸ್ಕೃತಿಗೆ ಅವಮಾನ ಎಂದು ಕೆಲವರು ವಿರೋಧಿಸು ತ್ತಿದ್ದಾರೆ. ಮಹಾಭಾರತದ ದ್ರೌಪದಿಯ ಸೀರೆ ಯನ್ನು ಸೆಳೆದಾಗ ಭಾರತದ ಸಂಸ್ಕೃತಿ ಎಲ್ಲಿ ಹೋಗಿತ್ತು. ರಾಮಾಯಣದಲ್ಲಿ ರಾವಣ ಸೀತೆ ಯನ್ನು ಅಪಹರಿಸಿದಾಗ ಈ ಸಂಸ್ಕೃತಿ ಎಲ್ಲಿ ಅಡಗಿತ್ತು’ ಎಂದು ಪ್ರಶ್ನೆಗಳ ಸುರಿಮಳೆಗರೆದರು.