ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ 7 ಮಂದಿ ಇಂದು ತಮ್ಮ ನಾಮಪತ್ರಗಳನ್ನು ವಾಪಸು ಪಡೆದರು. ಅಂತಿಮವಾಗಿ ಕಾಂಗ್ರೆಸ್ನ
ಬಿ. ಲಕ್ಕಪ್ಪ, ಜನತಾ ದಳದ ಸಿ.ಬಿ.ಸುರೇಶ್ ಬಾಬು, ಬಿಜೆಪಿಯ ಶಂಕರಪ್ಪ, ಸಮತಾ ಪಕ್ಷದ ರಮೇಶ್ಬಾಬು, ಪಕ್ಷೇತರರಾದ ಜೆ.ಸಿ. ಮಾಧುಸ್ವಾಮಿ ಹಾಗೂ ಪ್ರಸನ್ನಕುಮಾರ ಸ್ವಾಮಿ ಸ್ಪರ್ಧೆಯಲ್ಲಿ ಉಳಿದಿದ್ದಾರೆ.