ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ವರ್ಷಗಳ ಹಿಂದೆ: ಬುಧವಾರ 29.1.1997

Last Updated 28 ಜನವರಿ 2022, 19:30 IST
ಅಕ್ಷರ ಗಾತ್ರ

ಕಾವೇರಿ: ಮಾಹಿತಿ ವಿನಿಮಯ ಒಪ್ಪಂದ

ನವದೆಹಲಿ, ಜ. 28– ಕಾವೇರಿ ನದಿ ಪಾತ್ರದ ಮಳೆ ಪ್ರಮಾಣ ಹಾಗೂ ಜಲಾಶಯಗಳ ನೀರಿನ ಹರಿವಿಗೆ ಸಂಬಂಧಿಸಿದಂತೆ ಪರಸ್ಪರ ಮಾಹಿತಿ ವಿನಿಮಯ ಮಾಡಿಕೊಳ್ಳುವ ಒಪ್ಪಂದಕ್ಕೆ ಕರ್ನಾಟಕವೂ ಸೇರಿ ನಾಲ್ಕು ರಾಜ್ಯಗಳು ಇಂದು ಸಹಿ ಹಾಕಿದವು.

ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿಯ ವಕೀಲರು,ಇಂದು ಈ ಒಪ್ಪಂದಕ್ಕೆ ಸಹಿ ಹಾಕಿದಮನವಿ ಪತ್ರವನ್ನು ಕಾವೇರಿ ಜಲವಿವಾದಗಳ ನ್ಯಾಯಮಂಡಳಿಯ ಅಧ್ಯಕ್ಷ, ನ್ಯಾಯಮೂರ್ತಿ ಎನ್.ಪಿ.ಸಿಂಗ್ ಅವರಿಗೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT