ನವದೆಹಲಿ, ಜ. 29– ಆಲಮಟ್ಟಿ ಅಣೆಕಟ್ಟು ಎತ್ತರದ ವಿವಾದ ಕುರಿತಂತೆ ಸಂಯುಕ್ತ ರಂಗದ ನಾಲ್ವರು ಮುಖ್ಯಮಂತ್ರಿಗಳು ನೇಮಕ ಮಾಡಿರುವ ತಜ್ಞರ ಸಮಿತಿಗೆ ಯಾವುದೇ ರೀತಿಯ ಶಾಸನಬದ್ಧ ಪಾವಿತ್ರ್ಯತೆ ಇಲ್ಲದಿರುವು ದರಿಂದ ಅದನ್ನು ಯಾವುದೇ ರಾಜ್ಯವು ಕಡ್ಡಾಯವಾಗಿ ಪಾಲಿಸಬೇಕಾದ ಅವಶ್ಯಕತೆಯೂ ಕಂಡು ಬರುವುದಿಲ್ಲ ಎಂದು ಕರ್ನಾಟಕದ ಮುಖ್ಯಮಂತ್ರಿ ಜೆ.ಎಚ್.ಪಟೇಲ್ ಇಂದು ಸ್ಪಷ್ಟವಾಗಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.