<p><strong>ಸೀತಾಳ ಮೈಮರೆವು; ಮರಿ ನೀರಾನೆ ಸಾವು</strong></p>.<p>ಬೆಂಗಳೂರು, ಜೂನ್ 25– ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಇತ್ತೀಚೆಗಷ್ಟೆ ಜನಿಸಿದ್ದ ನೀರಾನೆ ಮರಿ ಶನಿವಾರ ಬೆಳಗಿನ ಜಾವ ಮೃತಪಟ್ಟಿದೆ.</p>.<p>ನೀರಾನೆ ಮರಿಯ ತಾಯಿ ಸೀತಾಳ ಮೈಮರೆವು ಮರಿಯ ಸಾವಿಗೆ ಕಾರಣ ಇರಬಹುದು ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಕೃಷ್ಣಪ್ಪ ಅವರು ಇಂದು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<p>‘ಸೀತಾಳೇ ತನ್ನ ಮರಿ ಮೇಲೆ ಗೊತ್ತಿಲ್ಲದೆ ಬಿದ್ದಾಗ ಅದಕ್ಕೆ ಉಸಿರಾಟದ ತೊಂದರೆಯಾಗಿ ಅದರ ಯಕೃತ್ತು ಒಡೆದಿರುವ ಸಾಧ್ಯತೆ ಇದೆ’ ಎಂದು ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೀತಾಳ ಮೈಮರೆವು; ಮರಿ ನೀರಾನೆ ಸಾವು</strong></p>.<p>ಬೆಂಗಳೂರು, ಜೂನ್ 25– ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಇತ್ತೀಚೆಗಷ್ಟೆ ಜನಿಸಿದ್ದ ನೀರಾನೆ ಮರಿ ಶನಿವಾರ ಬೆಳಗಿನ ಜಾವ ಮೃತಪಟ್ಟಿದೆ.</p>.<p>ನೀರಾನೆ ಮರಿಯ ತಾಯಿ ಸೀತಾಳ ಮೈಮರೆವು ಮರಿಯ ಸಾವಿಗೆ ಕಾರಣ ಇರಬಹುದು ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಕೃಷ್ಣಪ್ಪ ಅವರು ಇಂದು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<p>‘ಸೀತಾಳೇ ತನ್ನ ಮರಿ ಮೇಲೆ ಗೊತ್ತಿಲ್ಲದೆ ಬಿದ್ದಾಗ ಅದಕ್ಕೆ ಉಸಿರಾಟದ ತೊಂದರೆಯಾಗಿ ಅದರ ಯಕೃತ್ತು ಒಡೆದಿರುವ ಸಾಧ್ಯತೆ ಇದೆ’ ಎಂದು ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>