ವಿಜಾಪುರ, ಮಾರ್ಚ್ 21– ವಿಜಾಪುರ ಜಿಲ್ಲೆಯ ಮುಳಸಾವಳಗಿ ಗ್ರಾಮದಲ್ಲಿ ಕಳೆದ 10 ದಿನಗಳಿಂದ ಜೋಳ, ಕಬ್ಬು, ಬಾಳೆ ತೋಟಗಳಲ್ಲಿ ದಾಂದಲೆ ಮಾಡುತ್ತಿದ್ದ ತುಂಟ ಕಾಡುಕೋಣವೊಂದನ್ನು ಊರ ಜನರು ಹಿಡಿದು ಕಟ್ಟಿಹಾಕಿದ್ದು, ಅದನ್ನು ಸೋಮವಾರ ಮುಂಜಾನೆ ಬೆಂಗಳೂರಿನ ಬನ್ನೇರುಘಟ್ಟ ಪ್ರಾಣಿ ಸಂಗ್ರಹಾಲಯಕ್ಕೆ ಸಾಗಿಸಲಾಗುತ್ತಿದೆ.