ಗದುಗಿನ ತೋಂಟದಾರ್ಯ ಸಿದ್ದಲಿಂಗ ಸ್ವಾಮಿಗಳು, ಮುಂಡರಗಿ ಅನ್ನದಾನೇಶ್ವರ ಸ್ವಾಮಿಗಳು, ಬೈಲಹೊಂಗಲದ ಗಂಗಾಧರ ಸ್ವಾಮಿಗಳು, ಆನಂದಪುರದ ಮಲ್ಲಿಕಾರ್ಜುನ ಸ್ವಾಮಿಗಳು ಹಾಗೂ ಮೂರುಸಾವಿರ ಮಠದ ಗಂಗಾಧರ ರಾಜಯೋಗೀಂದ್ರ ಸ್ವಾಮಿಗಳ ಸಮ್ಮುಖದಲ್ಲಿ ನಡೆದ ಭಕ್ತರು ಹಾಗೂ ಗಣ್ಯರು ಸಭೆಯಲ್ಲಿ ಇಂದು ಈ ನಿರ್ಧಾರ ಕೈಗೊಳ್ಳಲಾಯಿತು.