<p>200 ಕೋಟಿ ಹಗರಣ: ಭವಿಷ್ಯನಿಧಿ ಕಚೇರಿ ಮೇಲೆ ವ್ಯಾಪಕ ದಾಳಿ</p>.<p>ಬೆಂಗಳೂರು, ಸೆ. 24– ಕೇಂದ್ರ ಕಚೇರಿಯೂ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿರುವ ಭವಿಷ್ಯನಿಧಿ ಕಚೇರಿಗಳ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದರು.</p>.<p>ಸಿಬಿಐ ಡಿವೈಎಸ್ಪಿ ಕೆ.ವೈ. ಗುರುಪ್ರಸಾದ್ ನೇತೃತ್ವದಲ್ಲಿ ಪೀಣ್ಯ, ಕೆ.ಆರ್.ಪುರಂ, <br />ಬೊಮ್ಮಸಂದ್ರದಲ್ಲಿನ ಕಚೇರಿಗಳು ಮತ್ತು ಕೇಂದ್ರ ಕಚೇರಿ ಮೇಲೆ ಏಕಕಾಲಕ್ಕೆ ವ್ಯಾಪಕವಾಗಿ ದಾಳಿ ನಡೆಸಿದ ಅಧಿಕಾರಿಗಳು ಸುಮಾರು 200 ಕೋಟಿ ರೂ.ಗಳ ಅವ್ಯವಹಾರ ಪತ್ತೆ ಮಾಡಿದ್ದಾರೆಂದು ಸಿಬಿಐ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>200 ಕೋಟಿ ಹಗರಣ: ಭವಿಷ್ಯನಿಧಿ ಕಚೇರಿ ಮೇಲೆ ವ್ಯಾಪಕ ದಾಳಿ</p>.<p>ಬೆಂಗಳೂರು, ಸೆ. 24– ಕೇಂದ್ರ ಕಚೇರಿಯೂ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿರುವ ಭವಿಷ್ಯನಿಧಿ ಕಚೇರಿಗಳ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದರು.</p>.<p>ಸಿಬಿಐ ಡಿವೈಎಸ್ಪಿ ಕೆ.ವೈ. ಗುರುಪ್ರಸಾದ್ ನೇತೃತ್ವದಲ್ಲಿ ಪೀಣ್ಯ, ಕೆ.ಆರ್.ಪುರಂ, <br />ಬೊಮ್ಮಸಂದ್ರದಲ್ಲಿನ ಕಚೇರಿಗಳು ಮತ್ತು ಕೇಂದ್ರ ಕಚೇರಿ ಮೇಲೆ ಏಕಕಾಲಕ್ಕೆ ವ್ಯಾಪಕವಾಗಿ ದಾಳಿ ನಡೆಸಿದ ಅಧಿಕಾರಿಗಳು ಸುಮಾರು 200 ಕೋಟಿ ರೂ.ಗಳ ಅವ್ಯವಹಾರ ಪತ್ತೆ ಮಾಡಿದ್ದಾರೆಂದು ಸಿಬಿಐ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>