<p>ಶ್ರೀನಗರ, ಅ. 2 (ಪಿಟಿಐ)– ಪಾಕಿಸ್ತಾನ ಬೆಂಬಲಿತ ಗಡಿ ಭದ್ರತಾ ಪಡೆಗಳ ವಾಹನವೊಂದನ್ನು ಸ್ಫೋಟಿಸಿದ ಘಟನೆಯಿಂದ ನಡೆದ ಗುಂಡಿನ ಚಕಮಕಿಯಲ್ಲಿ ಹನ್ನೊಂದು ಮಂದಿ ಉಗ್ರಗಾಮಿಗಳು ಸೇರಿ ಹನ್ನೆರಡು ಮಂದಿ ಹತ್ಯೆಗೀಡಾದ ಘಟನೆ ಜಮ್ಮು ಮತ್ತು ಕಾಶ್ಮೀರದ ವಿಭಾಗದಲ್ಲಿ ನಡೆದಿದೆ.</p>.<p>ಜಮ್ಮು ವಿಭಾಗದ ಸುರನ್ ಕೋಟೆಯಲ್ಲಿ ಭದ್ರತಾ ಪಡೆಯು ಭಾರೀ ಪ್ರಮಾಣದ ಸ್ಫೋಟಕಗಳನ್ನು ಪತ್ತೆ ಹಚ್ಚುವ ಮೂಲಕ ನಿನ್ನೆ <br>ಸಂಭವಿಸಬಹುದಾಗಿದ್ದ ಅನಾಹುತವನ್ನು ತಪ್ಪಿಸಿದೆ.</p>.<p><strong>ರೈಲ್ವೆ ಪ್ರಯಾಣ ದರ ಏರಿಕೆ ಸಂಭವ: ದಿಗ್ವಿಜಯ್ ಸಿಂಗ್</strong></p>.<p>ಜೆಮ್ಷೆಡ್ಪುರ್, ಅ. 2 (ಪಿಟಿಐ)– ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯಿಂದಾಗಿ ರೈಲ್ವೆ ಪ್ರಯಾಣ ದರ ಏರಿಕೆಯ ಸಾಧ್ಯತೆ ಇರುವುದಾಗಿ ರೈಲ್ವೆ ಖಾತೆ ರಾಜ್ಯ ಸಚಿವ ದಿಗ್ವಿಜಯ್ ಸಿಂಗ್ ಇಂದು ಇಲ್ಲಿ ತಿಳಿಸಿದರು.</p>.<p>ಆದರೆ, ಇದು ಸಚಿವ ಸಂಪುಟದ ಒಪ್ಪಿಗೆಯನ್ನು ಆಧರಿಸಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.</p>.<p>ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಅವರ ರಾಜೀನಾಮೆಯು ವೈಯಕ್ತಿಕ ವಿಷಯ ಎಂದ ಅವರು, ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರೀನಗರ, ಅ. 2 (ಪಿಟಿಐ)– ಪಾಕಿಸ್ತಾನ ಬೆಂಬಲಿತ ಗಡಿ ಭದ್ರತಾ ಪಡೆಗಳ ವಾಹನವೊಂದನ್ನು ಸ್ಫೋಟಿಸಿದ ಘಟನೆಯಿಂದ ನಡೆದ ಗುಂಡಿನ ಚಕಮಕಿಯಲ್ಲಿ ಹನ್ನೊಂದು ಮಂದಿ ಉಗ್ರಗಾಮಿಗಳು ಸೇರಿ ಹನ್ನೆರಡು ಮಂದಿ ಹತ್ಯೆಗೀಡಾದ ಘಟನೆ ಜಮ್ಮು ಮತ್ತು ಕಾಶ್ಮೀರದ ವಿಭಾಗದಲ್ಲಿ ನಡೆದಿದೆ.</p>.<p>ಜಮ್ಮು ವಿಭಾಗದ ಸುರನ್ ಕೋಟೆಯಲ್ಲಿ ಭದ್ರತಾ ಪಡೆಯು ಭಾರೀ ಪ್ರಮಾಣದ ಸ್ಫೋಟಕಗಳನ್ನು ಪತ್ತೆ ಹಚ್ಚುವ ಮೂಲಕ ನಿನ್ನೆ <br>ಸಂಭವಿಸಬಹುದಾಗಿದ್ದ ಅನಾಹುತವನ್ನು ತಪ್ಪಿಸಿದೆ.</p>.<p><strong>ರೈಲ್ವೆ ಪ್ರಯಾಣ ದರ ಏರಿಕೆ ಸಂಭವ: ದಿಗ್ವಿಜಯ್ ಸಿಂಗ್</strong></p>.<p>ಜೆಮ್ಷೆಡ್ಪುರ್, ಅ. 2 (ಪಿಟಿಐ)– ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯಿಂದಾಗಿ ರೈಲ್ವೆ ಪ್ರಯಾಣ ದರ ಏರಿಕೆಯ ಸಾಧ್ಯತೆ ಇರುವುದಾಗಿ ರೈಲ್ವೆ ಖಾತೆ ರಾಜ್ಯ ಸಚಿವ ದಿಗ್ವಿಜಯ್ ಸಿಂಗ್ ಇಂದು ಇಲ್ಲಿ ತಿಳಿಸಿದರು.</p>.<p>ಆದರೆ, ಇದು ಸಚಿವ ಸಂಪುಟದ ಒಪ್ಪಿಗೆಯನ್ನು ಆಧರಿಸಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.</p>.<p>ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಅವರ ರಾಜೀನಾಮೆಯು ವೈಯಕ್ತಿಕ ವಿಷಯ ಎಂದ ಅವರು, ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>