<p><strong>ಸಚಿವ ಟಿ. ಜಾನ್ ರಾಜೀನಾಮೆ</strong></p><p>ಬೆಂಗಳೂರು, ಜ.31– ಗುಜರಾತಿನಲ್ಲಿ ಸಂಭವಿಸಿದ ಭೂಕಂಪಕ್ಕೆ ಸಂಬಂಧಿಸಿ ದಂತೆ ಶಾಲೆಯ ಸಮಾರಂಭ ಒಂದರಲ್ಲಿ ತಾವು ಆಡಿದ ಮಾತು ವಿವಾದಕ್ಕೆ ಎಡೆಮಾಡುವುದೆಂಬುದನ್ನು ಮನಗಂಡ ಮೂಲ ಸೌಲಭ್ಯ ಅಭಿವೃದ್ಧಿ ಹಾಗೂ ವಿಮಾನಯಾನ ಸಚಿವ ಟಿ. ಜಾನ್ ಅವರು ಇಂದು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.</p><p>ಗುಜರಾತ್ನಲ್ಲಿ ಕ್ರೈಸ್ತ ಸಮುದಾಯದ ಮೇಲೆ ನಡೆದ ದೌರ್ಜನ್ಯ, ಚರ್ಚ್ಗಳ ಧ್ವಂಸ ಮಾಡಿದ ಪರಿಣಾಮವಾಗಿ ಅಲ್ಲಿ ಭೂಕಂಪ ಸಂಭವಿಸಿ ಸಾವಿರಾರು ಮಂದಿ ಸತ್ತಿದ್ದಾರೆ ಎಂಬ ಜಾನ್ ಅವರ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಚಿವ ಟಿ. ಜಾನ್ ರಾಜೀನಾಮೆ</strong></p><p>ಬೆಂಗಳೂರು, ಜ.31– ಗುಜರಾತಿನಲ್ಲಿ ಸಂಭವಿಸಿದ ಭೂಕಂಪಕ್ಕೆ ಸಂಬಂಧಿಸಿ ದಂತೆ ಶಾಲೆಯ ಸಮಾರಂಭ ಒಂದರಲ್ಲಿ ತಾವು ಆಡಿದ ಮಾತು ವಿವಾದಕ್ಕೆ ಎಡೆಮಾಡುವುದೆಂಬುದನ್ನು ಮನಗಂಡ ಮೂಲ ಸೌಲಭ್ಯ ಅಭಿವೃದ್ಧಿ ಹಾಗೂ ವಿಮಾನಯಾನ ಸಚಿವ ಟಿ. ಜಾನ್ ಅವರು ಇಂದು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.</p><p>ಗುಜರಾತ್ನಲ್ಲಿ ಕ್ರೈಸ್ತ ಸಮುದಾಯದ ಮೇಲೆ ನಡೆದ ದೌರ್ಜನ್ಯ, ಚರ್ಚ್ಗಳ ಧ್ವಂಸ ಮಾಡಿದ ಪರಿಣಾಮವಾಗಿ ಅಲ್ಲಿ ಭೂಕಂಪ ಸಂಭವಿಸಿ ಸಾವಿರಾರು ಮಂದಿ ಸತ್ತಿದ್ದಾರೆ ಎಂಬ ಜಾನ್ ಅವರ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>