ಶ್ರೀನಗರ, ಜುಲೈ 27– ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಏಳು ವರ್ಷ ಗಳಿಂದ ನಡೆಯುತ್ತಿರುವ ಭಯೋತ್ಪಾದನೆ ಯನ್ನು ಕೊನೆಗಾಣಿಸುವ ದಿಸೆಯಲ್ಲಿ ಪ್ರತ್ಯೇಕತಾವಾದಿಗಳ ಜೊತೆ ಯಾವುದೇ ರೀತಿಯ ಮಾತುಕತೆ ಆರಂಭವಾಗಬೇಕಾದರೆ ಅವರು ಮೊದಲು ಶಸ್ತ್ರಾಸ್ತ್ರಗಳನ್ನು ತ್ಯಾಗ ಮಾಡಬೇಕೆಂದು ಪ್ರಧಾನಿ ಐ.ಕೆ. ಗುಜ್ರಾಲ್ ಅವರು ಇಂದು ಇಲ್ಲಿ ಹೇಳಿದರು.