ತಮ್ಮನ್ನು ಅನರ್ಹಗೊಳಿಸುವ ವಿಷಯದಲ್ಲಿ ಮುಖ್ಯ ಚುನಾವಣಾ ಕಮಿಷನರ್ ಟಿ.ಎನ್.ಶೇಷನ್ ಅವರು ಪೂರ್ವಗ್ರಹಪೀಡಿತರಾಗಿದ್ದಾರೆ ಎಂಬ ಜಯಲಲಿತಾ ಅವರ ಮನವಿಯನ್ನು ಮದ್ರಾಸ್ ಹೈಕೋರ್ಟ್ ಎತ್ತಿಹಿಡಿದಿರುವ ಹಿನ್ನೆಲೆಯಲ್ಲಿ, ಆಯೋಗದ ಉಳಿದ ಇಬ್ಬರು ಸದಸ್ಯರು (ಶೇಷನ್ ಹೊರತುಪಡಿಸಿ) ಸಭೆ ಸೇರಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಸೂಚಿಸಿದೆ.