<p><strong>ನೀರಾವರಿ ಯೋಜನೆ: ಕೇಂದ್ರದ ಒಪ್ಪಿಗೆಗೆ ಯತ್ನ</strong></p>.<p>ಬಳ್ಳಾರಿ, ನ. 26– ರಾಜ್ಯದ ಹತ್ತು ನೀರಾವರಿ ಯೋಜನೆಗಳಿಗೆ ಕೇಂದ್ರ<br>ಸರ್ಕಾರದಿಂದ ಅನುಮತಿ ಪಡೆಯಲು ಪ್ರಯತ್ನಿಸಲಾಗುತ್ತಿದೆ ಎಂದು ಭಾರಿ ನೀರಾವರಿ ಸಚಿವ ಎಚ್.ಕೆ. ಪಾಟೀಲ್ ಅವರು, ಇಂದು ಇಲ್ಲಿ ಹೇಳಿದರು.</p>.<p>ತುಂಗಾ ಮೇಲ್ದಂಡೆ, ಮಾರ್ಕಂಡೇಯ, ಹಿಪ್ಪರಗಿ, ವರಾಹಿ, ಸಿಂಗಟಲೂರು ಮುಂತಾದ ಅನೇಕ ಯೋಜನೆಗಳಿಗೆ ಕೇಂದ್ರದಿಂದ ಅನುಮತಿ ಸಿಗಬೇಕಿದೆ. ಕೆಲವಕ್ಕೆ ಅರಣ್ಯ, ಕೆಲವಕ್ಕೆ ಪರಿಸರ ವಿಚಾರದಲ್ಲಿ ಅನುಮತಿ ದೊರೆಯಬೇಕಿದೆ ಎಂದರು.</p>.<p><strong>ದಸಂಸ ಕಾರ್ಯಕರ್ತನ ಹತ್ಯೆ</strong></p>.<p>ಬೆಂಗಳೂರು, ನ. 26– ಹೊಸಕೋಟೆ ತಾಲ್ಲೂಕಿನ ಚೆನ್ನಾಪುರದಲ್ಲಿ ಹಾಡುಹಗಲೇ ಕಾಂಗ್ರೆಸ್ ಕಾರ್ಯಕರ್ತ ಹಾಗೂ ದಲಿತ ಸಂಘರ್ಷ ಸಮಿತಿಯ ಉಪಾಧ್ಯಕ್ಷ ಮುನಿಸ್ವಾಮಿ (50) ಎಂಬುವರನ್ನು ರಾಜಕೀಯ ವೈಷಮ್ಯ<br>ದಿಂದ ಕೊಚ್ಚಿ ಕೊಲೆ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೀರಾವರಿ ಯೋಜನೆ: ಕೇಂದ್ರದ ಒಪ್ಪಿಗೆಗೆ ಯತ್ನ</strong></p>.<p>ಬಳ್ಳಾರಿ, ನ. 26– ರಾಜ್ಯದ ಹತ್ತು ನೀರಾವರಿ ಯೋಜನೆಗಳಿಗೆ ಕೇಂದ್ರ<br>ಸರ್ಕಾರದಿಂದ ಅನುಮತಿ ಪಡೆಯಲು ಪ್ರಯತ್ನಿಸಲಾಗುತ್ತಿದೆ ಎಂದು ಭಾರಿ ನೀರಾವರಿ ಸಚಿವ ಎಚ್.ಕೆ. ಪಾಟೀಲ್ ಅವರು, ಇಂದು ಇಲ್ಲಿ ಹೇಳಿದರು.</p>.<p>ತುಂಗಾ ಮೇಲ್ದಂಡೆ, ಮಾರ್ಕಂಡೇಯ, ಹಿಪ್ಪರಗಿ, ವರಾಹಿ, ಸಿಂಗಟಲೂರು ಮುಂತಾದ ಅನೇಕ ಯೋಜನೆಗಳಿಗೆ ಕೇಂದ್ರದಿಂದ ಅನುಮತಿ ಸಿಗಬೇಕಿದೆ. ಕೆಲವಕ್ಕೆ ಅರಣ್ಯ, ಕೆಲವಕ್ಕೆ ಪರಿಸರ ವಿಚಾರದಲ್ಲಿ ಅನುಮತಿ ದೊರೆಯಬೇಕಿದೆ ಎಂದರು.</p>.<p><strong>ದಸಂಸ ಕಾರ್ಯಕರ್ತನ ಹತ್ಯೆ</strong></p>.<p>ಬೆಂಗಳೂರು, ನ. 26– ಹೊಸಕೋಟೆ ತಾಲ್ಲೂಕಿನ ಚೆನ್ನಾಪುರದಲ್ಲಿ ಹಾಡುಹಗಲೇ ಕಾಂಗ್ರೆಸ್ ಕಾರ್ಯಕರ್ತ ಹಾಗೂ ದಲಿತ ಸಂಘರ್ಷ ಸಮಿತಿಯ ಉಪಾಧ್ಯಕ್ಷ ಮುನಿಸ್ವಾಮಿ (50) ಎಂಬುವರನ್ನು ರಾಜಕೀಯ ವೈಷಮ್ಯ<br>ದಿಂದ ಕೊಚ್ಚಿ ಕೊಲೆ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>