<p><strong>ಕನ್ನಡದಲ್ಲಿ ಕಲಿತವರಿಗೆ ಆದ್ಯತೆ: ಈ ತಿಂಗಳು ಸುತ್ತೋಲೆ</strong></p><p>ಬೆಂಗಳೂರು. ಜ.10– ‘ಒಂದರಿಂದ ಹತ್ತನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಾಂಗ ಮಾಡಿದ ವಿದ್ಯಾರ್ಥಿಗಳಿಗೆ ಉನ್ನತ ಮತ್ತು ವಿವಿಧ ವೃತ್ತಿ ಶುಕ್ಷಣ ತರಗತಿಗಳಲ್ಲಿ ಆದ್ಯತೆ ಮೇಲೆ ಪ್ರವೇಶ ನೀಡಲು ಅವಕಾಶವಾಗುವಂತೆ ಈ ತಿಂಗಳ ಕೊನೆಯೊಳಗೆ ಸುತ್ತೋಲೆ ಹೊರಡಿಸಲಾಗುವುದು’ ಎಂದು ಮುಖ್ಯಮಂತ್ರಿ ಕೃಷ್ಣ ಇಂದು ಇಲ್ಲಿ ಹೇಳಿದರು.</p><p>ಉರ್ದು, ತಮಿಳು, ತೆಲುಗು ಸೇರಿದಂತೆ ಇತರ ಶಾಲೆಗಳಲ್ಲಿ ಖಾಲಿ ಇರುವ ಕನ್ನಡ ಶಿಕ್ಷಕರ ಹುದ್ದೆಗೆ ಕೂಡಲೇ ಗುತ್ತಿಗೆ ಆಧಾರದಲ್ಲಿ ಅಭ್ಯರ್ಥಿಗಳ ನೇಮಕ ಮಾಡುವಂತೆಯೂ ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದರು. </p>
<p><strong>ಕನ್ನಡದಲ್ಲಿ ಕಲಿತವರಿಗೆ ಆದ್ಯತೆ: ಈ ತಿಂಗಳು ಸುತ್ತೋಲೆ</strong></p><p>ಬೆಂಗಳೂರು. ಜ.10– ‘ಒಂದರಿಂದ ಹತ್ತನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಾಂಗ ಮಾಡಿದ ವಿದ್ಯಾರ್ಥಿಗಳಿಗೆ ಉನ್ನತ ಮತ್ತು ವಿವಿಧ ವೃತ್ತಿ ಶುಕ್ಷಣ ತರಗತಿಗಳಲ್ಲಿ ಆದ್ಯತೆ ಮೇಲೆ ಪ್ರವೇಶ ನೀಡಲು ಅವಕಾಶವಾಗುವಂತೆ ಈ ತಿಂಗಳ ಕೊನೆಯೊಳಗೆ ಸುತ್ತೋಲೆ ಹೊರಡಿಸಲಾಗುವುದು’ ಎಂದು ಮುಖ್ಯಮಂತ್ರಿ ಕೃಷ್ಣ ಇಂದು ಇಲ್ಲಿ ಹೇಳಿದರು.</p><p>ಉರ್ದು, ತಮಿಳು, ತೆಲುಗು ಸೇರಿದಂತೆ ಇತರ ಶಾಲೆಗಳಲ್ಲಿ ಖಾಲಿ ಇರುವ ಕನ್ನಡ ಶಿಕ್ಷಕರ ಹುದ್ದೆಗೆ ಕೂಡಲೇ ಗುತ್ತಿಗೆ ಆಧಾರದಲ್ಲಿ ಅಭ್ಯರ್ಥಿಗಳ ನೇಮಕ ಮಾಡುವಂತೆಯೂ ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದರು. </p>