<p>ಬೆಂಗಳೂರು,ಜುಲೈ 5– ಉತ್ತರ ಕರ್ನಾಟಕದಲ್ಲಿ ಕೆಲವು ಶಕ್ತಿಗಳು ಹೊಸ ಸಮಸ್ಯೆಗಳನ್ನು ಸೃಷ್ಟಿಸಲು ಪ್ರಯತ್ನಿಸುತ್ತಿವೆ ಎಂದು ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ಇಂದು ಆರೋಪಿಸಿದರು. </p><p>ಹೈಕೋರ್ಟ್ ಪೀಠ ಸ್ಥಾಪನೆಯಾಗದಿರುವುದಕ್ಕೆ ಹಾಗೂ ಆ ಪ್ರದೇಶದ ಅಭಿವೃದ್ಧಿಯಲ್ಲಿ ಅಸಮತೋಲನ ಉಂಟಾಗಿರುವುದಕ್ಕೆ 8 ತಿಂಗಳ ಹಿಂದೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರವೇ ಕಾರಣ ಎಂಬ ರೀತಿಯಲ್ಲಿ ಅಪಪ್ರಚಾರ ಮಾಡುತ್ತಿರುವ ಶಕ್ತಿಗಳನ್ನು ಹಾಗೂ ಗುಂಪುಗಳನ್ನು ಅವರು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.</p><p>ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಎಸ್ ಕೌಜಲಗಿ ಅವರಿಗೆ ಇಂದು ಕೆಪಿಸಿಸಿ ಕಚೇರಿ ಆವರಣದಲ್ಲಿ ಅಧಿಕಾರ ಹಸ್ತಾಂತರ ಮಾಡಿದ ನಂತರ ಅವರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದರು.</p><p>ಮುಖ್ಯಮಂತ್ರಿ ಈ ವಿಷಯದಲ್ಲಿ ರಾಜಕೀಯ ಬೆರೆಸಬಾರದು ಎಂದು ನಾನು ಇಲ್ಲಿವರೆಗೆ ಸುಮ್ಮನಿದ್ದೆ ಆದರೆ ಈ ಶಕ್ತಿಗಳು </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು,ಜುಲೈ 5– ಉತ್ತರ ಕರ್ನಾಟಕದಲ್ಲಿ ಕೆಲವು ಶಕ್ತಿಗಳು ಹೊಸ ಸಮಸ್ಯೆಗಳನ್ನು ಸೃಷ್ಟಿಸಲು ಪ್ರಯತ್ನಿಸುತ್ತಿವೆ ಎಂದು ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ಇಂದು ಆರೋಪಿಸಿದರು. </p><p>ಹೈಕೋರ್ಟ್ ಪೀಠ ಸ್ಥಾಪನೆಯಾಗದಿರುವುದಕ್ಕೆ ಹಾಗೂ ಆ ಪ್ರದೇಶದ ಅಭಿವೃದ್ಧಿಯಲ್ಲಿ ಅಸಮತೋಲನ ಉಂಟಾಗಿರುವುದಕ್ಕೆ 8 ತಿಂಗಳ ಹಿಂದೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರವೇ ಕಾರಣ ಎಂಬ ರೀತಿಯಲ್ಲಿ ಅಪಪ್ರಚಾರ ಮಾಡುತ್ತಿರುವ ಶಕ್ತಿಗಳನ್ನು ಹಾಗೂ ಗುಂಪುಗಳನ್ನು ಅವರು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.</p><p>ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಎಸ್ ಕೌಜಲಗಿ ಅವರಿಗೆ ಇಂದು ಕೆಪಿಸಿಸಿ ಕಚೇರಿ ಆವರಣದಲ್ಲಿ ಅಧಿಕಾರ ಹಸ್ತಾಂತರ ಮಾಡಿದ ನಂತರ ಅವರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದರು.</p><p>ಮುಖ್ಯಮಂತ್ರಿ ಈ ವಿಷಯದಲ್ಲಿ ರಾಜಕೀಯ ಬೆರೆಸಬಾರದು ಎಂದು ನಾನು ಇಲ್ಲಿವರೆಗೆ ಸುಮ್ಮನಿದ್ದೆ ಆದರೆ ಈ ಶಕ್ತಿಗಳು </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>