<p>ಬೆಂಗಳೂರು, ಜ. 28– ಕರ್ನಾಟಕ ಶಿಕ್ಷಣ ಕಾಯ್ದೆಯಲ್ಲಿ ಸೂಚಿಸಿರುವಂತೆ ಎರಡು ವಾರದಲ್ಲಿ ತಜ್ಞರ ಸಮಿತಿ ರಚಿಸಬೇಕೆಂದು ಹೈಕೋರ್ಟ್ ಇಂದು ಸರ್ಕಾರಕ್ಕೆ ಆದೇಶಿಸಿತು.</p><p>ಈ ಆದೇಶದ ಪಾಲನೆ ಬಗ್ಗೆ ಕೋರ್ಟಿಗೆ ವರದಿ ಸಲ್ಲಿಸಬೇಕೆಂದು ಶಿಕ್ಷಣ ನಿರ್ದೇಶಕರಿಗೆ ಸೂಚನೆ ನೀಡಿತು.</p><p>ವಕೀಲರಾದ ಕೆ.ಎನ್. ಸುಬ್ಬಾರೆಡ್ಡಿ ಸಾರ್ವಜನಿಕ ಹಿತಾಸಕ್ತಿಯ ರಿಟ್ ಅರ್ಜಿ ಸಲ್ಲಿಸಿ, ಖಾಸಗಿ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣಕ್ಕೆ ಪ್ರವೇಶ ನೀಡುವ ವೇಳೆ ಭಾರಿ ಮೊತ್ತದ ವಂತಿಗೆ ಪಡೆಯುವುದಲ್ಲದೆ, ಹೆಚ್ಚಿನ ಮೊತ್ತದ ಶುಲ್ಕ ವಸೂಲಿ ಮಾಡುತ್ತಿದ್ದು, ಇದನ್ನು ನಿಲ್ಲಿಸಲು ಆದೇಶಿಸಬೇಕೆಂದು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು, ಜ. 28– ಕರ್ನಾಟಕ ಶಿಕ್ಷಣ ಕಾಯ್ದೆಯಲ್ಲಿ ಸೂಚಿಸಿರುವಂತೆ ಎರಡು ವಾರದಲ್ಲಿ ತಜ್ಞರ ಸಮಿತಿ ರಚಿಸಬೇಕೆಂದು ಹೈಕೋರ್ಟ್ ಇಂದು ಸರ್ಕಾರಕ್ಕೆ ಆದೇಶಿಸಿತು.</p><p>ಈ ಆದೇಶದ ಪಾಲನೆ ಬಗ್ಗೆ ಕೋರ್ಟಿಗೆ ವರದಿ ಸಲ್ಲಿಸಬೇಕೆಂದು ಶಿಕ್ಷಣ ನಿರ್ದೇಶಕರಿಗೆ ಸೂಚನೆ ನೀಡಿತು.</p><p>ವಕೀಲರಾದ ಕೆ.ಎನ್. ಸುಬ್ಬಾರೆಡ್ಡಿ ಸಾರ್ವಜನಿಕ ಹಿತಾಸಕ್ತಿಯ ರಿಟ್ ಅರ್ಜಿ ಸಲ್ಲಿಸಿ, ಖಾಸಗಿ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣಕ್ಕೆ ಪ್ರವೇಶ ನೀಡುವ ವೇಳೆ ಭಾರಿ ಮೊತ್ತದ ವಂತಿಗೆ ಪಡೆಯುವುದಲ್ಲದೆ, ಹೆಚ್ಚಿನ ಮೊತ್ತದ ಶುಲ್ಕ ವಸೂಲಿ ಮಾಡುತ್ತಿದ್ದು, ಇದನ್ನು ನಿಲ್ಲಿಸಲು ಆದೇಶಿಸಬೇಕೆಂದು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>